SHIVAMOGGA LIVE NEWS | 12 APRIL 2023
BHADRAVATHI : ವಿಧಾನಸಭೆ ಚುನಾವಣೆಗೆ ಭದ್ರಾವತಿಯಲ್ಲಿ ಮಂಗೋಟೆ ರುದ್ರೇಶ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ವಿಚಾರ ತಿಳಿಯುತ್ತಿದ್ದಂತೆ ಮಂಗೋಟೆ ಗ್ರಾಮದಲ್ಲಿ ಅವರ ಆಪ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು (Celebration).
ಭದ್ರಾವತಿಯ ಮಂಗೋಟೆ ಗ್ರಾಮದಲ್ಲಿ ರುದ್ರೇಶ್ ಅವರ ಮನೆ ಬಳಿ ಗ್ರಾಮಸ್ಥರು, ಕುಟುಂಬದವರು ಸಂಭ್ರಮಾಚಾರಣೆ ಮಾಡಿದರು. ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೊಂಡು ಖುಷಿಪಟ್ಟರು (Celebration). ಮಂಗೋಟೆ ರುದ್ರೇಶ್ ಅವರ ಪರವಾಗಿ ಘೋಷಣೆ ಕೂಗಿದರು.
ಇದನ್ನೂ ಓದಿ – ಶಿವಮೊಗ್ಗ ಸಿಟಿಯಲ್ಲಿ ಮುಂದುವರೆದ ಸಸ್ಪೆನ್ಸ್, ಜನರಲ್ಲಿ ಹೆಚ್ಚಿದ ಕುತೂಹಲ, ರಾಜಕೀಯ ಲೆಕ್ಕಾಚಾರ ಚುರುಕು
ಗ್ರಾಮ ಪಂಚಾಯಿತಿ ಸದಸ್ಯ ರವಿ ಗೌಡ, ಶಂಕರಪ್ಪ, ಮುದಿಗೌಡರ್, ರಮೇಶ್ ಹುಲ್ಲುಮನೇರ, ಯೋಗೀಶ್ ಮುದಿಗೌಡರ, ಶೇಖರ್, ಬಾಬಣ್ಣ, ಓಂಕಾರಪ್ಪ, ಗುರುಶಾಂತ, ಗುಡುಮಲ್ಲಪ್ಪ, ಪ್ರಜ್ವಲ್, ಕಾರ್ತಿಕ್, ಪ್ರಭು, ಉಮೇಶ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಬಿಜೆಪಿ ಪಟ್ಟಿ, ಶಿವಮೊಗ್ಗ ಜಿಲ್ಲೆಯ ಆರು ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200