SHIVAMOGGA LIVE NEWS
HOLEHONNUR | ಚಿರತೆಯೊಂದು ತನ್ನ ಮರಿಗಳೊಂದಿಗೆ ಕುರಿ ದೊಡ್ಡಿಗೆ ನುಗ್ಗಿ 5 ಕುರಿಗಳನ್ನು ಕೊಂದು ಹಾಕಿದೆ. (CHEETAH ATTACK)
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಭದ್ರಾವತಿ ತಾಲೂಕು ಅರಸನಘಟ್ಟ ತಾಂಡಾದಲ್ಲಿ ಘಟನೆ ಸಂಭವಿಸಿದೆ. ಹೆಣ್ಣು ಚಿರತೆಯೊಂದು ತನ್ನ ನಾಲ್ಕೈದು ಮರಿಗಳೊಂದಿಗೆ ಮಂಜಿಬಾಯಿ ಎಂಬುವವರಿಗೆ ಸೇರಿದ ಕುರಿ ದೊಡ್ಡಿಗೆ ನುಗ್ಗಿ ಕುರಿಗಳನ್ನು ಕೊಂದು ಹಾಕಿದೆ.
4 ಕುರಿಗಳ ಕುತ್ತಿಗೆ ಕಚ್ಚಿ ಅಲ್ಲಿಯೆ ಬಿಟ್ಟು ಹೋಗಿವೆ. ಒಂದು ಕುರಿಯನ್ನು ಎಳೆದುಕೊಂಡು ಹೋಗಿ ಚಾನಲ್ ದಂಡೆ ಮೇಲೆ ತಿಂದು ಹಾಕಿವೆ. ಅರಸನಘಟ್ಟ, ಆದ್ರಿಹಳ್ಳಿ, ದಿಗ್ಗೆಹಳ್ಳಿ ಭಾಗದಲ್ಲಿ ಹೆಣ್ಣು ಚಿರತೆಯೊಂದಿ ತನ್ನ ನಾಲ್ಕೈದು ಮರಿಗಳೊಂದಿಗೆ ಕಾಣಿಸಿಕೊಳ್ಳುತ್ತಿದೆ. ಬೀದಿ ನಾಯಿಗಳನ್ನು ಎಳೆದೊಯ್ದು ತಿಂದು ಹಾಕುತ್ತಿವೆ. ಇದರೊಂದಿಗೆ ಕರಡಿಯೊಂದು ಪ್ರತ್ಯಕ್ಷವಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ | ಭದ್ರಾವತಿಯಲ್ಲಿ ಶಿವಮೊಗ್ಗದ ಆಟೋ ಚಾಲಕನ ಕೊಲೆ ಕೇಸ್, ಇಬ್ಬರು ಆರೆಸ್ಟ್, ಯಾರದು? ಕಾರಣವೇನು?
ADVERTISEMENT CHEETAH ATTACK
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






