ಶಿವಮೊಗ್ಗ ಲೈವ್.ಕಾಂ | 02 ಏಪ್ರಿಲ್ 2019
ಸಚಿವ ಡಿ.ಕೆ.ಶಿವಕುಮಾರ್ ಅವರ ಭದ್ರಾವತಿಯ ಕಾರ್ಯಕ್ರಮದಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ಚುನಾವಣಾ ಆಯೋಗ ದೂರು ದಾಖಲಿಸಿದೆ.
![]() |

ಭದ್ರಾವತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಆಯೋಜಿಸಲಾಗಿತ್ತು. ಸಭೆಗೆ ಬಂದಿದ್ದ ಕಾರ್ಯಕರ್ತರಿಗೆ ಉಪ್ಪಿಟ್ಟು, ಕೇಸರಿ ಬಾತ್ ಹಂಚಲಾಯಿತು. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ARO ದೂರು ದಾಖಲಿಸಿದ್ದಾರೆ. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಚುನಾವಣಾ ಪ್ರಚಾರ ಸಭೆಗೆ ಆಗಮಿಸುವ ಕಾರ್ಯಕರ್ತರಿಗೆ ನೀರು, ಮಜ್ಜಿಗೆ ಹಂಚಬಹುದು. ಒಂದು ವೇಳೆ ಉಪಹಾರ ನೀಡುವುದಿದ್ದರೆ, ಆಯೋಗದಿಂದ ಅನುಮತಿ ಕಡ್ಡಾಯ. ಆದರೆ ಕಾಂಗ್ರೆಸ್ ಸಭೆಯಲ್ಲಿ ಅನುಮತಿ ಇಲ್ಲದೆ ಉಪಹಾರ ನೀಡಿದ್ದರಿಂದ, ದೂರು ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200