ಕೈಮರ ಸರ್ಕಲ್‌ನಲ್ಲಿ ಚಲಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ, ಸವಾರನ ಕಾಲಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

#Bhadravati, #road accident, #car bike collision, #injury, #road safety, #local news, #police case, #Karnataka

ಭದ್ರಾವತಿ: ಚಲಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ (Collision) ಹೊಡೆದು ಬೈಕ್‌ ಸವಾರನ ಕಾಲಿಗೆ ಗಂಭೀರ ಗಾಯವಾಗಿದೆ. ಭದ್ರಾವತಿ ತಾಲೂಕು ಕೈಮರ ಸರ್ಕಲ್‌ನಲ್ಲಿ ಘಟನೆ ಸಂಭವಿಸಿದೆ.

ಅರಹತೊಳಲು ಗ್ರಾಮದ ಲೋಕೇಶಪ್ಪ ಅವರು ಬೈಕ್‌ನಲ್ಲಿ ತೆರಳುವಾಗ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಲೋಕೇಶಪ್ಪ ಅವರ ಎಡಗಾಲಿಗೆ ತೀವ್ರ ಗಾಯವಾಗಿದೆ. ಅಪಘಾತ ಪಡಿಸಿದ ಕಾರು ಚಾಲಕನೆ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು.

ಹೆಚ್ಚಿನ ಚಿಕಿತ್ಸೆಗಾಗಿ ಲೋಕೇಶಪ್ಪ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

JNNCE-Admission-Advt-scaled

ಇದನ್ನೂ ಓದಿ » ಶಿವಮೊಗ್ಗದ ಈ ಹೆದ್ದಾರಿಯಲ್ಲಿ ಕಣ್ಣು ಮುಚ್ಚಿಕೊಂಡೆ ಬೈಕ್‌ ಓಡಿಸಬೇಕು, ಎಲ್ಲಿ? ಏನು ಕಾರಣ?

#Bhadravati, #road accident, #car bike collision, #injury, #road safety, #local news, #police case, #Karnataka

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment