ಭದ್ರಾವತಿ: ಗೋವುಗಳ ಕಳ್ಳತನ (Cow) ಪ್ರಕರಣಗಳು ಮುಂದುವರೆದಿದ್ದು ಜಿಂಕ್ ಲೈನ್ ಬಡಾವಣೆಯ ದಿವ್ಯಾ ಎಂಬುವವರು ಸಾಕಿದ್ದ ಮೂರು ಹೆಚ್.ಎಫ್ ತಳಿಯ ಹಸುಗಳು ಕಳ್ಳತನವಾಗಿವೆ. ಸೆ.9ರ ಹಾಲು ಕರೆದು ಹಸುಗಳನ್ನು ಕೊಟ್ಟಿಗೆಯಲ್ಲಿ ಕಟ್ಟಿಹಾಕಲಾಗಿತ್ತು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಬೆಳಗ್ಗೆ 5 ಗಂಟೆಗೆ ದಿವ್ಯಾ ಅವರ ಪತಿ ಕೊಟ್ಟಿಗೆಗೆ ಹೋಗಿ ನೋಡಿದಾಗ ಮೂರು ಹಸುಗಳು ನಾಪತ್ತೆ ಆಗಿದ್ದವು. ಎಲ್ಲಡೆ ಹುಡುಕಿದರು ಹಸುಗಳು ಸಿಕ್ಕಿಲ್ಲ ಎಂದು ಆರೋಪಿಸಿ ದೂರು ನೀಡಿದ್ದಾರೆ. ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಭದ್ರಾವತಿಯಲ್ಲಿ ಪೊಲೀಸರನ್ನು ಕಂಡು ಕಾರು ನಿಲ್ಲಿಸಿ ಪರಾರಿಯಾದ ಯುವಕರು


Cow theft continued in Bhadravathi
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






