ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ನಗರಸಭೆ ವ್ಯಾಪ್ತಿಯ ಹಳೇಕವಲಗುಂದಿ ಗ್ರಾಮದ ರಂಗನಾಥ ಸ್ವಾಮಿ ದೇವಸ್ಥಾನದ ಗೋಪುರ ನಿರ್ಮಾಣಕ್ಕೆ ಶಾಸಕ ಬಿ.ಕೆ.ಸಂಗಮೇಶ್ವರ ₹3 ಲಕ್ಷ ದೇಣಿಗೆ (donation) ನೀಡಿದರು.

ಗ್ರಾಮಕ್ಕೆ ಭೇಟಿ ನೀಡಿ ಗೋಪುರ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದರು. ಶಾಸಕರ ನಿಧಿಯಿಂದ ₹3 ಲಕ್ಷ ನೆರವು ನೀಡಲಾಗಿದೆ. ಶೀಘ್ರದಲ್ಲಿಯೇ ಗೋಪುರ ನಿರ್ಮಾಣ ಕಾರ್ಯ ಪೂರ್ಣಗೊಂಡು ಲೋಕಾರ್ಪಣೆ ಆಗಲಿ ಎಂದರು. ಇನ್ನು, ಗ್ರಾಮಸ್ಥರ ಸಮಸ್ಯೆ ಆಲಿಸಿ, ಅವುಗಳನ್ನು ಬಗಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ » VISL ನಿವೃತ್ತ ಕಾರ್ಮಿಕರ ಚುನಾವಣೆ, ಯಾರೆಲ್ಲ ಸ್ಪರ್ಧಿಸಿದ್ದಾರೆ? ಯಾವಾಗ ಎಲೆಕ್ಷನ್?
ನಗರಸಭೆ ಅಧ್ಯಕ್ಷೆ ಜೆ.ಸಿ.ಗೀತಾರಾಜ್ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಭದ್ರಾ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಮುರುಗನ್, ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಧಾನ ಅರ್ಚಕರು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು





