ಶಿವಮೊಗ್ಗ LIVE
ಭದ್ರಾವತಿ: ನಗರಸಭೆ ವ್ಯಾಪ್ತಿಯ ಹಳೇಕವಲಗುಂದಿ ಗ್ರಾಮದ ರಂಗನಾಥ ಸ್ವಾಮಿ ದೇವಸ್ಥಾನದ ಗೋಪುರ ನಿರ್ಮಾಣಕ್ಕೆ ಶಾಸಕ ಬಿ.ಕೆ.ಸಂಗಮೇಶ್ವರ ₹3 ಲಕ್ಷ ದೇಣಿಗೆ (donation) ನೀಡಿದರು.

ಗ್ರಾಮಕ್ಕೆ ಭೇಟಿ ನೀಡಿ ಗೋಪುರ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದರು. ಶಾಸಕರ ನಿಧಿಯಿಂದ ₹3 ಲಕ್ಷ ನೆರವು ನೀಡಲಾಗಿದೆ. ಶೀಘ್ರದಲ್ಲಿಯೇ ಗೋಪುರ ನಿರ್ಮಾಣ ಕಾರ್ಯ ಪೂರ್ಣಗೊಂಡು ಲೋಕಾರ್ಪಣೆ ಆಗಲಿ ಎಂದರು. ಇನ್ನು, ಗ್ರಾಮಸ್ಥರ ಸಮಸ್ಯೆ ಆಲಿಸಿ, ಅವುಗಳನ್ನು ಬಗಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ » VISL ನಿವೃತ್ತ ಕಾರ್ಮಿಕರ ಚುನಾವಣೆ, ಯಾರೆಲ್ಲ ಸ್ಪರ್ಧಿಸಿದ್ದಾರೆ? ಯಾವಾಗ ಎಲೆಕ್ಷನ್?
ನಗರಸಭೆ ಅಧ್ಯಕ್ಷೆ ಜೆ.ಸಿ.ಗೀತಾರಾಜ್ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಭದ್ರಾ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಮುರುಗನ್, ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಧಾನ ಅರ್ಚಕರು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
LATEST NEWS
- ಭದ್ರಾ ನಾಲೆಗೆ ಹಾರಿ ಗೃಹಿಣಿ ಆತ್ಮಹತ್ಯೆ ಕೇಸ್, ಪಾಂಡಿಚೇರಿಯಲ್ಲಿ ಪತಿ ಅರೆಸ್ಟ್

- ಶಿವಮೊಗ್ಗದಲ್ಲಿ ಡಾಗ್ ಶೋ, ರಿಜಿಸ್ಟರ್ ಮಾಡಿಕೊಳ್ಳಲು ಸೂಚನೆ, ಯಾವಾಗ? ಎಲ್ಲಿ ನಡೆಯುತ್ತೆ?

- ಫೋನ್ ಕರೆ, ಶಿವಮೊಗ್ಗದಿಂದ ವ್ಯಕ್ತಿ ದೌಡು, ಆನವಟ್ಟಿ ಮನೆ ಬಳಿ ಕಾದಿತ್ತು ಶಾಕ್

- ಕೋಣಂದೂರು ಸುತ್ತಮುತ್ತ ಇವತ್ತು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಊರುಗಳ ಪಟ್ಟಿ

- ಶಿವಮೊಗ್ಗದಲ್ಲಿ ಹೆಚ್ಚಿದ ಉಷ್ಣಾಂಶ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? – ಹವಾಮಾನ ವರದಿ

About The Editor
ನಿತಿನ್ ಆರ್.ಕೈದೊಟ್ಲು





