ಸಿಎಂ ಸಿದ್ದರಾಮಯ್ಯ ಬಗ್ಗೆ ಫೇಸ್‌ಬುಕ್‌ನಲ್ಲಿ ಕಾಮೆಂಟ್‌, ಭದ್ರಾವತಿಯಲ್ಲಿ ದಾಖಲಾಯ್ತು ಕೇಸ್‌

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಭದ್ರಾವತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಫೇಸ್‌ಬುಕ್‌ನಲ್ಲಿ ಕಾಮೆಂಟ್‌ (Comment) ಪ್ರಕಟಿಸಿದ್ದ ವ್ಯಕ್ತಿ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸಿದ್ದರಾಮಯ್ಯ ಅವರ ವಿಡಿಯೋಗೆ ಷಡಾಕ್ಷರಿ ಎಂಬ ಫೇಸ್‌ಬುಕ್‌ ಖಾತೆಯಿಂದ ಅವಾಚ್ಯ ಪದಗಳಿಂದ ನಿಂದಿಸಲಾಗಿದೆ. ಈ ಸಂಬಂಧ ಹಳೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ » ಅಪಘಾತಕ್ಕೀಡಾದ ಕಾರಿನಲ್ಲಿ ಫೋನ್‌ಗಳು, ಪರ್ಸ್‌, ನಗದು ಕಳ್ಳತನ

JNNCE-Admission-Advt-scaled

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment