
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 18 ಜುಲೈ 2020
ಭದ್ರಾವತಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ ಆಗುತ್ತಿದೆ. ಶುಕ್ರವಾರ ಬಿಡುಗಡೆಯಾಗಿರುವ ವರದಿಯಲ್ಲಿ ನಾಲ್ವರಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಈ ಪೈಕಿ ಇಬ್ಬರಿಗೆ ಟ್ರಾವಲ್ ಹಿಸ್ಟರಿ ಇಲ್ಲ.
ಯಾರಿಗೆಲ್ಲ ಸೋಂಕು ತಗುಲಿದೆ?
ಕೆಎಸ್ಆರ್ಟಿಸಿ ಬಸ್ ಡಿಪೋದ ಹಿಂಭಾಗದಲ್ಲಿ 49 ವರ್ಷದ ವ್ಯಕ್ತಿಯೊಬ್ಬರಲ್ಲಿ ಸೋಂಕು ತಗುಲಿದೆ. ಇವರು ಇತ್ತೀಚೆಗಷ್ಟೇ ಉಡುಪಿ ಜಿಲ್ಲೆಗೆ ಹೋಗಿ ಬಂದಿದ್ದರು ಎಂದು ಹೇಳಲಾಗುತ್ತಿದೆ.
ಇನ್ನು, ಸೀಗೆಬಾಗಿಯ ಯುವಕನೊಬ್ಬನಿಗೆ ಕರೋನ ಪಾಸಿಟಿವ್ ಬಂದಿದೆ. ಈತ ಮಾಚೇನಹಳ್ಳಿ ಬಳಿ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಮತ್ತೊಂದೆಡೆ, ಅಣ್ಣಾನಗರದ ವ್ಯಕ್ತಿಯೊಬ್ಬರು ಮತ್ತು ದೇವನರಸೀಪುರದ 38 ವರ್ಷದ ವ್ಯಕ್ತಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇವರಿಬ್ಬರಿಗೆ ಯಾವುದೇ ಟ್ರಾವಲ್ ಹಿಸ್ಟರಿಯಿಲ್ಲ. ಆದರೂ ಸೋಂಕು ತಗುಲಿರುವುದು ಆತಂಕ ಮೂಡಿಸಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200