ಧಗಧಗ ಹೊತ್ತಿ ಉರಿದವು ವಸ್ತುಗಳು, ಬೆಂಕಿ ನಂದಿಸಿ ಮನೆ ಒಳಗೆ ಪರಿಶೀಲಿಸಿದಾಗ ಮಾಲೀಕನಿಗೆ ಕಾದಿತ್ತು ಆಘಾತ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 23 MARCH 2024

BHADRAVATHI : ಯಾರೂ ಇಲ್ಲದ ಸಂದರ್ಭ ಮನೆಯೊಳಗೆ ನುಗ್ಗಿರುವ ಕಳ್ಳರು ಚಿನ್ನಾಭರಣ, ನಗದು ಕಳ್ಳತನ ಮಾಡಿ ಮನೆಯಲ್ಲಿದ್ದ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ. ಭದ್ರಾವತಿ ತಾಲೂಕು ಜೇಡಿಕಟ್ಟೆಯಲ್ಲಿ ಘಟನೆ ಸಂಭವಿಸಿದೆ.

ರಾಮಕೃಷ್ಣ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಒಳ ನುಗ್ಗಿರುವ ಕಳ್ಳರು 1.10 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 30 ಸಾವಿರ ರೂ.  ನಗದು ಕಳ್ಳತನ ಮಾಡಿದ್ದಾರೆ ಎಂದ ಆರೋಪಿಸಲಾಗಿದೆ. ಇದೆ ವೇಳೆ ಮನೆಯಲ್ಲಿದ್ದ ಪೀಠೋಪಕರಣ, ಬಟ್ಟೆ, ದಾಖಲೆ ಪತ್ರಗಳಿಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿ ಹೊತ್ತಿ ಉರಿಯುತ್ತಿದ್ದದ್ದನ್ನು ಗಮನಿಸಿದ ಗ್ರಾಮಸ್ಥರು ಬೆಂಕಿ ನಂದಿಸಲು ಮುಂದಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸುಮಾರು 2 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ ಎಂದು ಆರೋಪಿಸಲಾಗಿದೆ. ಭದ್ರಾವತಿ ನ್ಯೂ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಯಾರೂ ಇಲ್ಲದಾಗ ಮನೆಯಲ್ಲಿ ಕಾಣಿಸಿತು ಹೊಗೆ, ಬೆಂಕಿ ನಂದಿಸಿ ಒಳ ಹೋದ ಮಾಲೀಕರಿಗೆ ಕಾದಿತ್ತು ಶಾಕ್

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment