ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | BHADRAVATHI | 14 ಅಕ್ಟೋಬರ್ 2019

ಖಿನ್ನತೆಗೆ ಒಳಗಾಗಿ ಭೂಮಿ ಹುಣ್ಣಿಮೆಯಂದು ದಂಪತಿ ನೇಣಿಗೆ ಶರಣಾಗಿದ್ದಾರೆ. ಮನೆಯವರನ್ನು ಪೂಜೆ ಕಳುಹಿಸಿ, ಒಂದೆ ಸೀರಿಗೆ ನೇಣು ಬಿಗಿದುಕೊಂಡು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂತೋಷ್ (32) ಮತ್ತು ಪಾರ್ವತಿ (27) ಮೃತ ದಂಪತಿ. ಭದ್ರಾವತಿ ತಾಲೂಕು ಅಗರದಳ್ಳಿ ಕ್ಯಾಂಪ್’ನಲ್ಲಿ ಭಾನುವಾರ ಮಧ್ಯಾಹ್ನ ಘಟನೆ ನಡೆದಿದೆ. ಭೂಮಿ ಹುಣ್ಣಿಮೆ ಪೂಜೆಗಾಗಿ ಮನೆಯಲ್ಲಿ ಅಡುಗೆ ಸಿದ್ಧಪಡಿಸಿ, ಕುಟುಂಬದವರನ್ನು ಪೂಜೆ ಕಳುಹಿಸಿದ್ದರು. ಆ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಂತೋಷ್, ಪಾರ್ವತಿ ಒಂದೂವರೆ ವರ್ಷದ ಹಿಂದೆಯಷ್ಟೆ ಮದುವೆಯಾಗಿದ್ದರು. ಆತ್ಮಹತ್ಯೆ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






