SHIVAMOGGA LIVE NEWS | IPL BETTING | 27 ಏಪ್ರಿಲ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
IPL ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಬೀಡಾ ಅಂಗಡಿ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.
ಹೊಳೆಹೊನ್ನೂರು ಸಮೀಪದ ಅಶೋಕನಗರದಲ್ಲಿ ಐಪಿಎಲ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಯುವಕನನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಅಶೋಕನಗರದ ಬೀಡಾ ಅಂಗಡಿ ಮಾಲೀಕ ಮಂಜುನಾಥ ಬಂಧಿತ.
ಮಂಜುನಾಥ ಬೆಟ್ಟಿಂಗ್ ಹಣವನ್ನು ಕಮಿಷನ್ ಆಧಾರದಲ್ಲಿ ಒಬ್ಬರಿಂದ ಮತ್ತೊಬ್ಬರಿಗೆ ಹಸ್ತಾಂತರಿಸುವ ವ್ಯವಹಾರ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಬೆಟ್ಟಿಂಗ್ ಹಣದ ವ್ಯವಹಾರದಲ್ಲಿ ಈತನ ಅಂಗಡಿ ಎದುರು ಪದೇ ಪದೆ ಜಗಳ ಆಗುತ್ತಿತ್ತು. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ದಾಳಿ ಮಾಡಿದ ಹೊಳೆಹೊನ್ನೂರು ಪೊಲೀಸರು ಆರೋಪಿ ಮಂಜುನಾಥನನ್ನು ಬಂಧಿಸಿದ್ದಾರೆ.
ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹೊಳೆಹೊನ್ನೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದ ಹೊನ್ನಾಳಿ ಸೇತುವೆ ಮೇಲೆ ಯುವಕನ ಮೂಗಿಗೆ ಪಂಚ್, ಕತ್ತು ಹಿಸುಕಿ ಕೊಲೆಗೆ ಯತ್ನ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






