ದೇವಸ್ಥಾನದ ಗ್ರಿಲ್‌ ಮುರಿದು, ಹುಂಡಿ ಒಡೆದು ಕಾಣಿಕೆ ಕಳವು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಭದ್ರಾವತಿ: ನಗರದ ಭೂತನಗುಡಿಯ ಭೂತಪ್ಪ ಶನೈಶ್ಚರ ದೇವಾಲಯದಲ್ಲಿ ಶನಿವಾರ ರಾತ್ರಿ ಹುಂಡಿ ಹಣ ಕಳವು ಮಾಡಲಾಗಿದೆ. ದೇವಾಲಯದ ಗ್ರಿಲ್ ಕಟ್ ಮಾಡಿ ಒಳನುಗ್ಗಿರುವ ಕಳ್ಳರು ಲಕ್ಷಾಂತರ ರೂ. ಕಾಣಿಕೆ (Kanike) ಹಣ ಕದ್ದೊಯ್ದಿದ್ದಾರೆ.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಹುಂಡಿಯಲ್ಲಿ ಕಳೆದ 3 ವರ್ಷಗಳ ಹಣವಿತ್ತು ಎನ್ನಲಾಗಿದೆ. ಭಾನುವಾರ ಬೆಳಗ್ಗೆ ದೇವಾಲಯಕ್ಕೆ ಬಂದು ಬಾಗಿಲು ತೆಗೆದ ಅರ್ಚರಿಗೆ ಹುಂಡಿ ಬೀಗ ಒಡೆದಿರುವುದು ಕಂಡುಬಂದಿದೆ. ನಂತರ ಗೋಡೆಯ ಗ್ರಿಲ್ ಸಹ ಕಟ್ ಆಗಿರುವುದನ್ನು ಗಮನಿಸಿದ ಅರ್ಚಕರು ದೇವಸ್ಥಾನದ ಆಡಳಿತ ಮಂಡಳಿ ಗಮನಕ್ಕೆ ತಂದಿದ್ದರು.

Hundi-theft-at-Sri-Shaneshwara-temple-at-bhadravathi

ಹಳೇನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಶ್ವಾನದಳ ಕರೆಸಿ ಶೋಧಕಾರ್ಯ ನಡೆಸಿದರು.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಸಾಲದ ಕಂತು ಕಟ್ಟದ ಗ್ರಾಹಕನನ್ನು ಸಂಪರ್ಕಿಸಿದ ಬಜಾಜ್‌ ಫೈನಾನ್ಸ್‌ ಸಿಬ್ಬಂದಿಗೆ ಕಾದಿತ್ತು ಶಾಕ್‌, ದಾಖಲಾಯ್ತು ಕೇಸ್‌

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

Leave a Comment