ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ತಾಲ್ಲೂಕಿನ ಕೂಡ್ಲಿಗೆರೆ ಗ್ರಾಮಕ್ಕೆ ಸಮೀಪದಲ್ಲಿರುವ, ಎಪಿಎಂಸಿ ಮಾಜಿ ಸದಸ್ಯೆ ಟಿ.ವಿ ಸುಜಾತಾ ಅವರ ತೋಟದ ಮನೆಯಲ್ಲಿ ಚಿರತೆಯೊಂದು (Leopard) ಪ್ರತ್ಯಕ್ಷವಾಗಿರುವ ದೃಶ್ಯ ಸಿ.ಸಿ.ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ » ಕಾಶ್ಮೀರ ದಾಳಿ, ಸಾಂತ್ವನ ಹೇಳಲು ತಿಪಟೂರಿನಿಂದ ಶಿವಮೊಗ್ಗಕ್ಕೆ ಬಂದ 103 ವರ್ಷದ ವೃದ್ಧೆ
ರಾತ್ರಿ 9.30ರ ಸಮಯದಲ್ಲಿ ಸಾಕುನಾಯಿಗಳು ಬೊಗಳಿವೆ. ಆಗ ಕಿಟಕಿಯಿಂದ ನೋಡಿದಾಗ, ಮನೆಯ ಜಗಲಿಯ ಮೇಲಿಂದ ಚಿರತೆ ಹಾದು ಹೋಗಿದೆ. ಇದನ್ನು ಕಂಡು ಮನೆಯವರು ಭಯಭೀತರಾಗಿದ್ದಾರೆ. ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲಿಸಿದಾಗ ಚಿರತೆಯು ನಾಯಿಗಳ ಬೇಟೆಗೆ ಮೂರ್ನಾಲ್ಕು ಬಾರಿ ಮನೆ ಸುತ್ತ ಓಡಾಡಿರುವ ದೃಶ್ಯ ಕಂಡು ಬಂದಿದೆ.
ಏಪ್ರಿಲ್ 15ರಂದೂ ಅದು ಬಂದು ಹೋಗಿದ್ದು, ಎರಡು ನಾಯಿಗಳು ಮತ್ತು ಒಂದು ಬೆಕ್ಕು ನಾಪತ್ತೆಯಾಗಿವೆ. ನಾಯಿಯೊಂದನ್ನು ಹೊತ್ತೊಯ್ಯುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.


LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು















