ರಾತ್ರಿ ನಾಯಿಗಳು ಬೊಗಳಿದವು ಅಂತಾ ಕಿಟಕಿಯಲ್ಲಿ ಇಣುಕಿದಾಗ ಕಾಣಿಸಿತು ಚಿರತೆ, ಸಿಸಿಟಿವಿಯಲ್ಲಿ ದೃಶ್ಯೆ ಸೆರೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಭದ್ರಾವತಿ: ತಾಲ್ಲೂಕಿನ ಕೂಡ್ಲಿಗೆರೆ ಗ್ರಾಮಕ್ಕೆ ಸಮೀಪದಲ್ಲಿರುವ, ಎಪಿಎಂಸಿ ಮಾಜಿ ಸದಸ್ಯೆ ಟಿ.ವಿ ಸುಜಾತಾ ಅವರ ತೋಟದ ಮನೆಯಲ್ಲಿ ಚಿರತೆಯೊಂದು (Leopard) ಪ್ರತ್ಯಕ್ಷವಾಗಿರುವ ದೃಶ್ಯ ಸಿ.ಸಿ.ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಕಾಶ್ಮೀರ ದಾಳಿ, ಸಾಂತ್ವನ ಹೇಳಲು ತಿಪಟೂರಿನಿಂದ ಶಿವಮೊಗ್ಗಕ್ಕೆ ಬಂದ 103 ವರ್ಷದ ವೃದ್ಧೆ

ರಾತ್ರಿ 9.30ರ ಸಮಯದಲ್ಲಿ ಸಾಕುನಾಯಿಗಳು ಬೊಗಳಿವೆ. ಆಗ ಕಿಟಕಿಯಿಂದ ನೋಡಿದಾಗ, ಮನೆಯ ಜಗಲಿಯ ಮೇಲಿಂದ ಚಿರತೆ ಹಾದು ಹೋಗಿದೆ. ಇದನ್ನು ಕಂಡು ಮನೆಯವರು ಭಯಭೀತರಾಗಿದ್ದಾರೆ. ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲಿಸಿದಾಗ ಚಿರತೆಯು ನಾಯಿಗಳ ಬೇಟೆಗೆ ಮೂರ್ನಾಲ್ಕು ಬಾರಿ ಮನೆ ಸುತ್ತ ಓಡಾಡಿರುವ ದೃಶ್ಯ ಕಂಡು ಬಂದಿದೆ.

ಏಪ್ರಿಲ್ 15ರಂದೂ ಅದು ಬಂದು ಹೋಗಿದ್ದು, ಎರಡು ನಾಯಿಗಳು ಮತ್ತು ಒಂದು ಬೆಕ್ಕು ನಾಪತ್ತೆಯಾಗಿವೆ. ನಾಯಿಯೊಂದನ್ನು ಹೊತ್ತೊಯ್ಯುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

Leopard-found-at-kudligere

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment