ಕೊಟ್ಟಿಗೆಯಲ್ಲಿದ್ದ ಕರು ಮೇಲೆ ದಾಳಿ ನಡೆಸಿ ಕೊಂದಹಾಕಿದ ಚಿರತೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಗ್ರಾಮದ ಮಹೇಶ್ ನಾಯ್ಕ ಅವರ ಕೊಟ್ಟಿಗೆಯಲ್ಲಿದ್ದ ಕರುವನ್ನು (Calf) ಬುಧವಾರ ರಾತ್ರಿ ಚಿರತೆ ದಾಳಿ ಮಾಡಿ ಕೊಂದು ಹಾಕಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಗ್ರಾಮದ ಟಿವಿಎಸ್ ಫಾರಂ ತೋಟದ ಎಪಿಎಂಸಿ ಮಾಜಿ ಸದಸ್ಯೆ ಸುಜಾತಮ್ಮ ಮನೆ ಆವರಣದಲ್ಲಿ ಮಂಗಳವಾರ ಚಿರತೆಯು ಸಾಕು ನಾಯಿಗಳನ್ನು ಮತ್ತು ಬೆಕ್ಕನ್ನು ಅಪಹರಿಸಿತ್ತು. ಈಗ ಹಸುವನ್ನು ಕೊಂದಿದೆ. ಜಿ.ಪಂ. ಮಾಜಿ ಸದಸ್ಯ ಎಸ್. ಮಣಿಶೇಖರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳನ್ನು ಕರೆಯಿಸಿ, ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

leopard-attacks-calf-at-kudligere

ಇದನ್ನೂ ಓದಿ » ಯುವತಿಯ ಫೇಸ್‌ಬುಕ್‌ ರಿಕ್ವೆಸ್ಟ್‌ ಒಪ್ಪಿದ ಶಿವಮೊಗ್ಗದ ಉದ್ಯಮಿಗೆ ಮುಂದೆ ಕಾದಿತ್ತು ಶಾಕ್

Arya-PU-College-Shimoga.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment