ಭದ್ರಾವತಿ ಕಾರೇಹಳ್ಳಿ ಬಳಿ ಬೋನಿಗೆ ಬಿತ್ತು ಚಿರತೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 24 NOVEMBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

BHADRAVATHI : ಅರಣ್ಯ ಇಲಾಖೆ ಇರಿಸಿದ್ದ ಬೋನ್‌ಗೆ ಗಂಡು ಚಿರತೆ ಸೆರೆಯಾಗಿದೆ. ಭದ್ರಾವತಿ ತಾಲೂಕು ಕಾರೇಹಳ್ಳಿಯಲ್ಲಿ ಚಿರತೆ ಸೆರೆ ಸಿಕ್ಕಿದೆ‌.

ಮಧ್ಯರಾತ್ರಿ ಚಿರತೆ ಸೆರೆಯಾಗಿದೆ. ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು‌. ಈಚೆಗೆ ಕಾರೇಹಳ್ಳಿಯ ಧನಂಜಯ ಎಂಬುವವರ ಮನೆ ಬಳಿ ಸಾಕು ನಾಯಿ ಮೇಲೆ ಚಿರತೆಯೊಂದು ದಾಳಿ ನಡೆಸಿತ್ತು. ಚೈನ್ ಹಾಕಿ ಕಟ್ಟಲಾಗಿದ್ದ ನಾಯಿಯನ್ನು ಎಳೆದು ಸಾಯಿಸಿ ಅರ್ಧ ತಿಂದು ಬಿಟ್ಟು ಹೋಗಿತ್ತು.

ಮಾಹಿತಿ : ಮಂಜಪ್ಪ, ಕಾರೇಹಳ್ಳಿ

ಇದನ್ನೂ ಓದಿ – ಶಿವಮೊಗ್ಗದಲ್ಲಿ ಸ್ವಲ್ಪ ಯಾಮಾರಿದರೂ ಜನರಿಗೆ ಕರೆಂಟ್‌ ಶಾಕ್‌ ಪಕ್ಕಾ, ಬೆಂಗಳೂರು ಘಟನೆಯಿಂದ ಎಚ್ಚೆತ್ತುಕೊಳ್ಳುತ್ತ ಆಡಳಿತ?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment