ಭದ್ರಾವತಿಯಲ್ಲಿ ಚಿರತೆ ಮೃತದೇಹ ಪತ್ತೆ, ಸ್ಥಳಕ್ಕೆ ಅರಣ್ಯಾಧಿಕಾರಿಗಳು ದೌಡು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS, 27 JANUARY 2025

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಭದ್ರಾವತಿ : ಬಾರಂದೂರು ಸಮೀಪ ಭದ್ರಾ ನದಿ ಸೇತುವೆ ಬಳಿ ಚಿರತೆಯ (Leopard) ಮೃತದೇಹ ಪತ್ತೆಯಾಗಿದೆ. ವಿಷಯ ತಿಳಿಯುತ್ತಲೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಮೃತದೇಹ ವಶಕ್ಕೆ ಪಡೆದಿದ್ದಾರೆ.

ಸ್ಥಳೀಯರು ಚಿರತೆ ಮೃತದೇಹ ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ವಿಷಯ ತಿಳಿಯುತ್ತಲೆ ದೊಡ್ಡ ಸಂಖ್ಯೆಯ ಜನರು ಸೇತುವೆ ಬಳಿ ಜಮಾಯಿಸಿದ್ದರು.

ಸಾಯಿಸಿ, ತಂದು ಹಾಕಿರುವ ಶಂಕೆ

ಚಿರತೆಯನ್ನು ಸಾಯಿಸಿ ಇಲ್ಲಿ ತಂದು ಹಾಕಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

Leapord-at-Bhadravathi-Paper-town

ಈ ಭಾಗದಲ್ಲಿ ಚಿರತೆ ಓಡಾಟವಿಲ್ಲ. ಆದರೆ ಬೇರಡೆ ಇದನ್ನು ಕೊಂದು ಇಲ್ಲಿಗೆ ತಂದು ಹಾಕಿರುವ ಸಾಧ್ಯತೆ ಇದೆ. ಘಟನೆ ಕುರಿತು ತನಿಖೆ ನಡೆಯುತ್ತಿದೆ.

ಆಶೀಶ್‌ ರೆಡ್ಡಿ, ಡಿಸಿಎಫ್‌, ಭದ್ರಾವತಿ ವಿಭಾಗ

BLUE-LINE

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ATMನಿಂದ ಹಣ ದರೋಡೆಗೆ ಯತ್ನ, ಇಲ್ಲಿದೆ ಘಟನೆಯ ಕಂಪ್ಲೀಟ್‌ ಡಿಟೇಲ್‌

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment