SHIVAMOGGA LIVE NEWS, 27 JANUARY 2025
ಭದ್ರಾವತಿ : ಬಾರಂದೂರು ಸಮೀಪ ಭದ್ರಾ ನದಿ ಸೇತುವೆ ಬಳಿ ಚಿರತೆಯ (Leopard) ಮೃತದೇಹ ಪತ್ತೆಯಾಗಿದೆ. ವಿಷಯ ತಿಳಿಯುತ್ತಲೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಮೃತದೇಹ ವಶಕ್ಕೆ ಪಡೆದಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಸ್ಥಳೀಯರು ಚಿರತೆ ಮೃತದೇಹ ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ವಿಷಯ ತಿಳಿಯುತ್ತಲೆ ದೊಡ್ಡ ಸಂಖ್ಯೆಯ ಜನರು ಸೇತುವೆ ಬಳಿ ಜಮಾಯಿಸಿದ್ದರು.
ಸಾಯಿಸಿ, ತಂದು ಹಾಕಿರುವ ಶಂಕೆ
ಚಿರತೆಯನ್ನು ಸಾಯಿಸಿ ಇಲ್ಲಿ ತಂದು ಹಾಕಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಈ ಭಾಗದಲ್ಲಿ ಚಿರತೆ ಓಡಾಟವಿಲ್ಲ. ಆದರೆ ಬೇರಡೆ ಇದನ್ನು ಕೊಂದು ಇಲ್ಲಿಗೆ ತಂದು ಹಾಕಿರುವ ಸಾಧ್ಯತೆ ಇದೆ. ಘಟನೆ ಕುರಿತು ತನಿಖೆ ನಡೆಯುತ್ತಿದೆ.
ಆಶೀಶ್ ರೆಡ್ಡಿ, ಡಿಸಿಎಫ್, ಭದ್ರಾವತಿ ವಿಭಾಗ
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ATMನಿಂದ ಹಣ ದರೋಡೆಗೆ ಯತ್ನ, ಇಲ್ಲಿದೆ ಘಟನೆಯ ಕಂಪ್ಲೀಟ್ ಡಿಟೇಲ್
- ಮಹಿಳೆಯರೆ ಭೀಮರಾಜ್ ಬಗ್ಗೆ ಹುಷಾರ್, ಈತನ ಮೇಲಿದೆ ಒಂದು ಡಜನ್ ಕೇಸ್, ಏನಿದು ಪ್ರಕರಣ?
- ಸಾಗರ ಮಾರಿ ಜಾತ್ರೆಗು ಮೊದಲು ರಸ್ತೆ ಅಗಲೀಕರಣ ಪೂರ್ಣ, ಯಾವ್ಯಾವ ರಸ್ತೆ ಕುರಿತು MLA ಹೇಳಿದ್ದೇನು?
- ಶಿವಮೊಗ್ಗ ಯುವ ಕಾಂಗ್ರೆಸ್ಗೆ ಹರ್ಷಿತ್ ಗೌಡ ನೂತನ ಅಧ್ಯಕ್ಷ, ಪಕ್ಷ ಸಂಘಟನೆ ಕುರಿತು ಹೇಳಿದ್ದೇನು?
- ಶಿವಮೊಗ್ಗ ಸಿಟಿಯ ವಿವಿಧೆಡೆ ಬೈಕ್ಗಳು ಕಳ್ಳತನ, ಎಲ್ಲೆಲ್ಲಿ? ಹೇಗಾಯ್ತು ಘಟನೆ?
- ನಕ್ಸಲ್ ಮುಂಡಗಾರು ಲತಾ, ವನಜಾಕ್ಷಿ ಶಿವಮೊಗ್ಗ ಪೊಲೀಸ್ ವಶಕ್ಕೆ
- ವಾಯುಸೇನೆ ಅಧಿಕಾರಿ ಮಂಜುನಾಥ್ ಪಂಚಭೂತಗಳಲ್ಲಿ ಲೀನ, ಇಲ್ಲಿದೆ ಇಡೀ ದಿನದ ಕಂಪ್ಲೀಟ್ ಮಾಹಿತಿ