ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 ಸೆಪ್ಟಂಬರ್ 2020
ಕರೋನ ನೆಪದಲ್ಲಿ ವಿದ್ಯುತ್ ಬಿಲ್ ಪಾವತಿಸದ ಗ್ರಾಹಕರಿಗೆ ಮೆಸ್ಕಾಂ ಶಾಕ್ ನೀಡಿದೆ. ಭದ್ರಾವತಿಯಲ್ಲಿ ಬಿಲ್ ಪಾವತಿಸದ ಗ್ರಾಹಕರ ವಿದ್ಯುತ್ ಕಡಿತ ಮಾಡುವ ಎಚ್ಚರಿಕೆ ನೀಡಿದೆ.
ಕರೋನ ಕಾರಣ ಮೆಸ್ಕಾಂನಲ್ಲಿ ಕಂದಾಯ ವಸೂಲಾತಿ ಕುಂಠಿತವಾಗಿದೆ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಗ್ರಾಹಕರು ಕೂಡಲೆ ಹಣ ಪಾವತಿಸಬೇಕು ಎಂದು ಮನವಿ ಮಾಡಿದೆ.
ಒಂದು ವೇಳೆ ಬಿಲ್ ಪಾವತಿಸದಿದ್ದರೆ, ಸೆಪ್ಟೆಂಬರ್ 21ರಿಂದ 30ರವರೆಗೆ ಸಾಮೂಹಿಕವಾಗಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ತಿಳಿಸಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

- ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

- ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

- ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?