ಅಗತ್ಯಬಿದ್ದರೆ ಭದ್ರಾವತಿ ಶಾಸಕರೊಂದಿಗೆ ದೆಹಲಿಗೆ ತೆರಳಿ ಚರ್ಚೆಗೆ ಸಿದ್ಧ, ಸಚಿವ ಮಧು ಬಂಗಾರಪ್ಪ ಪ್ರಕಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ : ಮೈಸೂರು ಪೇಪರ್‌ ಮಿಲ್ಸ್‌ (ಎಂ.ಪಿ.ಎಂ) ಕಾರ್ಖಾನೆ (Factory) ಪುನಾರಂಭಕ್ಕೆ ಶಾಸಕ ಸಂಗಮೇಶ್ವರ ಅವರು ಸರ್ಕಾರದೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಅಗತ್ಯ ಬಿದ್ದರೆ ಶಾಸಕರೊಂದಿಗೆ ದೆಹಲಿಗೆ ತೆರಳಿ ಚರ್ಚೆ ನಡೆಸಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಭದ್ರಾವತಿಯ ದೈವಜ್ಞ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಂಘಟನಾ ಸಭೆ ಉದ್ಘಾಟಿಸಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು.

ರಾಜ್ಯದಲ್ಲಿ ಹಣಕಾಸು ಕೊರತೆ ಇಲ್ಲ. ಗ್ಯಾರಂಟಿ ಯೋಜನೆಗಳು ಮುಂದುವರೆಯಲಿದೆ. ಹಣದ ಕೊರತೆ ಉಂಟಾಗಿದ್ದರೆ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ, ಬಿಸಿಯೂಟ, ಮೊಟ್ಟೆಯನ್ನು ನೀಡಲು ಸಾಧ್ಯವಾಗುತ್ತಿತ್ತೆ. ಇನ್ನು, ಭದ್ರಾವತಿ ಸೇರಿದಂತೆ ಯಾವುದೇ ಭಾಗದಲ್ಲಿ ಬಗರ್‌ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದರು.

Minister-Madhu-Bangarappa-and-MLA-Sangameshwara-at-Bhadravathi

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಸಂಘಟಿತವಾಗಿ ಕೆಲಸ ಮಾಡಿ, ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಕಾರ್ಯಕರ್ತರ ಆತ್ಮವಿಶ್ವಾಸ ಹೆಚ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅಣತಿಯಂತೆ ಕಾರ್ಯಕರ್ತರ ಸಭೆ ನಡೆಸಲಾಗುತ್ತಿದೆ.

– ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವ

ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ಯಾರಿಗೇ ಟಿಕೆಟ್‌ ನೀಡಿದರು ಕಾರ್ಯಕರ್ತರು ಸಂಘಟಿತರಾಗಿ ಕೆಲಸ ಮಾಡಬೇಕು. ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಬೇಕು.

– ಬಿ.ಕೆ.ಸಂಗಮೇಶ್ವರ, ಭದ್ರಾವತಿ ಶಾಸಕ

Web-Design

ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್‌, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಮಣಿಶೇಖರ್‌, ಕಾಂಗ್ರೆಸ್‌ ಜಿಲ್ಲಾ‍ಧ್ಯಕ್ಷ ಆರ್‌.ಪ್ರಸನ್ನಕುಮಾರ್‌, ಪಕ್ಷದ ನಗರ ಅಧ್ಯಕ್ಷ ಎಸ್‌.ಕುಮಾರ್‌, ನಗರಸಭೆ ಸದಸ್ಯ ಬಿ.ಕೆ.ಮೋಹನ್‌ ಸೇರಿದಂತೆ ಹಲವರು ಇದ್ದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಗಾಜನೂರಿನಲ್ಲಿ ನಡುರಾತ್ರಿ ಕೇಳಿತು ಶಬ್ದ, ಹೊರಗೆ ಕಾಣಿಸ್ತು ಸ್ಯಾಂಟ್ರೋ ಕಾರ್‌, ಮೊಬೈಲ್‌ನಲ್ಲಿ ದೃಶ್ಯ ಸೆರೆ, ಏನಿದು ಕೇಸ್?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 24, 2025

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment