ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಸೆಪ್ಟಂಬರ್ 2020
ಭರ್ತಿಯಾದ ಭದ್ರಾ ಜಲಾಶಯಕ್ಕೆ ಭದ್ರಾವತಿ ಶಾಸಕ ಸಂಗಮೇಶ್ವರ ಅವರು ಬಾಗಿನ ಅರ್ಪಿಸಿದರು. ಕುಟುಂಬ ಸಹಿತ ಭದ್ರಾ ಡ್ಯಾಂಗೆ ತೆರಳಿದ್ದ ಅವರು ಬಾಗಿನ ಅರ್ಪಿಸಿದರು.
ಕರೋನ ಸೋಂಕು ಹಿನ್ನೆಲೆಯಲ್ಲಿ ಈ ಬಾರಿ ಅಭಿಮಾನಿಗಳು, ಬೆಂಬಲಿಗರು, ಪಕ್ಷದ ಕಾರ್ಯಕರ್ತರಿಗೆ ಆಹ್ವಾನ ನೀಡಿರಲಿಲ್ಲ. ಕುಟುಂಬದ ಸಹಿತಿ ಬಿಆರ್ಪಿಗೆ ಆಗಮಿಸಿದ್ದ ಸಂಗಮೇಶ್ವರ ಅವರು, ಬೋಟ್ನಲ್ಲಿ ತೆರಳಿ ಬಾಗಿನ ಅರ್ಪಿಸಿದರು.
ಸಹೋದರ ಬಿ.ಕೆ.ಜಗನ್ನಾಥ್, ಬಿ.ಕೆ.ಶಿವಕುಮಾರ್ ಹಾಗೂ ಕುಟುಂಬದವರು ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು














