| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 25 ಅಕ್ಟೋಬರ್ 2020
ಎಂಪಿಎಂ ಕ್ವಾರ್ಟರ್ಸ್ಗಳಲ್ಲಿ ವಾಸವಾಗಿರುವ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರು ಮನೆ ಮತ್ತು ನಗರಾಡಳಿತ ವ್ಯಾಪ್ತಿಯ ಅಂಗಡಿ ಮಳಿಗೆಗಳನ್ನು ಖಾಲಿ ಮಾಡುವಂತೆ ನೊಟೀಸ್ ಜಾರಿ ಮಾಡಲಾಗಿದೆ.
ನವೆಂಬರ್ 30 ಕೊನೆಗೆ ದಿನ
ನಿವಾಸಿಗಳು ಬಾಕಿ ಬಾಡಿಗೆಯನ್ನು ಪಾವತಿ ಮಾಡಿ ಕೂಡಲೆ ಖಾಲಿ ಮಾಡಬೇಕು ಎಂದು ನೊಟೀಸ್ನಲ್ಲಿ ತಿಳಿಸಲಾಗಿದೆ. ನವೆಂಬರ್ 30ರವರೆಗೆ ಗಡುವು ನೀಡಲಾಗಿದೆ. ಇಲ್ಲದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯ ಆಡಳಿತಾಧಿಕಾರಿಗಳು ನೊಟೀಸ್ನಲ್ಲಿ ಎಚ್ಚರಿಸಿದ್ದಾರೆ.

ಖಾಲಿ ಮಾಡಿಸಲು ಕಾರಣವೇನು?
ಎಂಪಿಎಂ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಕರೆಯಲಾಗಿದೆ. ಹಾಗಾಗಿ ಕಾರ್ಖಾನೆ ಜಾಗದಲ್ಲಿ ಇರುವ ಮನೆಗಳು, ಅಂಗಡಿಗಳನ್ನು ತೆರವು ಮಾಡಿಸಬೇಕು ಎಂದು ನಿರ್ಧರಿಸಲಾಗಿದೆ. ಈ ಸಂಬಂಧ ಜುಲೈ 1ರಂದು ಕೈಗಾರಿಕಾ ಸಚಿವರ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಆದ್ದರಿಂದ ನಿವಾಸಿಗಳಿಗೆ ನೊಟೀಸ್ ನೀಡಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()