ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 25 ಅಕ್ಟೋಬರ್ 2020
ಎಂಪಿಎಂ ಕ್ವಾರ್ಟರ್ಸ್ಗಳಲ್ಲಿ ವಾಸವಾಗಿರುವ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರು ಮನೆ ಮತ್ತು ನಗರಾಡಳಿತ ವ್ಯಾಪ್ತಿಯ ಅಂಗಡಿ ಮಳಿಗೆಗಳನ್ನು ಖಾಲಿ ಮಾಡುವಂತೆ ನೊಟೀಸ್ ಜಾರಿ ಮಾಡಲಾಗಿದೆ.
ನವೆಂಬರ್ 30 ಕೊನೆಗೆ ದಿನ
ನಿವಾಸಿಗಳು ಬಾಕಿ ಬಾಡಿಗೆಯನ್ನು ಪಾವತಿ ಮಾಡಿ ಕೂಡಲೆ ಖಾಲಿ ಮಾಡಬೇಕು ಎಂದು ನೊಟೀಸ್ನಲ್ಲಿ ತಿಳಿಸಲಾಗಿದೆ. ನವೆಂಬರ್ 30ರವರೆಗೆ ಗಡುವು ನೀಡಲಾಗಿದೆ. ಇಲ್ಲದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯ ಆಡಳಿತಾಧಿಕಾರಿಗಳು ನೊಟೀಸ್ನಲ್ಲಿ ಎಚ್ಚರಿಸಿದ್ದಾರೆ.

ಖಾಲಿ ಮಾಡಿಸಲು ಕಾರಣವೇನು?
ಎಂಪಿಎಂ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಕರೆಯಲಾಗಿದೆ. ಹಾಗಾಗಿ ಕಾರ್ಖಾನೆ ಜಾಗದಲ್ಲಿ ಇರುವ ಮನೆಗಳು, ಅಂಗಡಿಗಳನ್ನು ತೆರವು ಮಾಡಿಸಬೇಕು ಎಂದು ನಿರ್ಧರಿಸಲಾಗಿದೆ. ಈ ಸಂಬಂಧ ಜುಲೈ 1ರಂದು ಕೈಗಾರಿಕಾ ಸಚಿವರ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಆದ್ದರಿಂದ ನಿವಾಸಿಗಳಿಗೆ ನೊಟೀಸ್ ನೀಡಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















