ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 APRIL 2024
SHIMOGA : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕನೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಕೂಡಲಿ ಗ್ರಾಮದ ತುಂಗಭದ್ರಾ ಸಂಗಮದಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗದ ಅಣ್ಣಾನಗರದ ಮುಬಾರಕ್ (18) ಸಾವಿಗೀಡಾದವನು. ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಎಂದಿನಂತೆ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಕೂಡಲಿ ಸಂಗಮದಲ್ಲಿ ಸ್ನಾನ ಮಾಡಲು ಸ್ನೇಹಿತರೊಂದಿಗೆ ತೆರಳಿದ್ದಾಗ ಅವಘಡ ನಡೆದಿದೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಮದುವೆಗೆ ವಾದ್ಯ ನುಡಿಸಲು ತೆರಳುತ್ತಿದ್ದವರಿಗೆ ಬುಳ್ಳಾಪುರ ಬಳಿ ಎದುರಾದ ಜವರಾಯ, ಇಬ್ಬರು ಸಾವು, ಆಗಿದ್ದೇನು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






