ಕೂಡಲಿಯಲ್ಲಿ ಈಜಲು ಹೋದ ವಿದ್ಯಾರ್ಥಿ ನೀರು ಪಾಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 APRIL 2024

SHIMOGA : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕನೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಕೂಡಲಿ ಗ್ರಾಮದ ತುಂಗಭದ್ರಾ ಸಂಗಮದಲ್ಲಿ ಘಟನೆ ಸಂಭವಿಸಿದೆ.

LIC-HOME-PRASHANTHಶಿವಮೊಗ್ಗದ ಅಣ್ಣಾನಗರದ ಮುಬಾರಕ್ (18) ಸಾವಿಗೀಡಾದವನು. ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಎಂದಿನಂತೆ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಕೂಡಲಿ ಸಂಗಮದಲ್ಲಿ ಸ್ನಾನ ಮಾಡಲು ಸ್ನೇಹಿತರೊಂದಿಗೆ ತೆರಳಿದ್ದಾಗ ಅವಘಡ ನಡೆದಿದೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇದನ್ನೂ ಓದಿ – ಮದುವೆಗೆ ವಾದ್ಯ ನುಡಿಸಲು ತೆರಳುತ್ತಿದ್ದವರಿಗೆ ಬುಳ್ಳಾಪುರ ಬಳಿ ಎದುರಾದ ಜವರಾಯ, ಇಬ್ಬರು ಸಾವು, ಆಗಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment