| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 9 FEBRUARY 2024
SHANKARAGHATTA : ಮೂರು ತಿಂಗಳಿಂದ ವೇತನವಿಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ನೌಕರರು ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ನೆವಂಬರ್ ತಿಂಗಳಿಂದ ನೌಕರರಿಗೆ ವೇತನ ಬಾಕಿ ಇದೆ.
ಕುವೆಂಪು ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲು ಏಜೆನ್ಸಿ ಮೂಲಕ ನೌಕರರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗಿದೆ. ಈ ನೌಕರರಿಗೆ ತಡವಾಗಿ ವೇತನ ಪಾವತಿಸಲಾಗುತ್ತಿದೆ. ಈ ಹಿನ್ನೆಲೆ ಕಳೆದ ತಿಂಗಳು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರು ಮುಂದಾಗಿದ್ದರು. ಆಗ ಅಕ್ಟೋಬರ್ ತಿಂಗಳ ವೇತನ ಪಾತಿಸಲಾಗಿತ್ತು ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ವೇತನ ಇಲ್ಲದೆ ಜೀವನ ನಿರ್ವಹಣೆ ಕಷ್ಟವಾಗಿದೆ. ನವೆಂಬರ್, ಡಿಸೆಂಬರ್ ಮತ್ತು ಜನವರಿ ತಿಂಗಳ ವೇತನ ಬಾಕಿ ಇದೆ. ಮೂರು ತಿಂಗಳ ಸಂಬಳ ಒಟ್ಟಿಗೆ ನೀಡಬೇಕು. ಅಲ್ಲಿಯವರೆಗೆ ಮುಷ್ಕರ ಮುಂದುವರೆಸುವುದಾಗಿ ಹೊರಗುತ್ತಿಗೆ ನೌಕರರ ಸಂಘದ ಎಚ್ಚರಿಸಿದೆ.
ಇದನ್ನೂ ಓದಿ – ಅಡಿಕೆ ಲೋಡ್ ಲಾರಿ ವಶಕ್ಕೆ, ಬೆನ್ನಟ್ಟಿ ಹಿಡಿದ ಕಸ್ಟಮ್ಸ್ ಅಧಿಕಾರಿಗಳ ಪಡೆ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()