ಭದ್ರಾವತಿ : ಪ್ರಕರಣವೊಂದರ ಆರೋಪಿಯ ಕಾಲಿಗೆ ಪೊಲೀಸರು (Police) ಗುಂಡು ಹಾರಿಸಿದ್ದಾರೆ. ಪೊಲೀಸ್ ಸಿಬ್ಬಂದಿಯ ಮೇಲೆ ಆರೋಪಿ ದಾಳಿ ನಡೆಸಿದ್ದು, ಆತ್ಮರಕ್ಷಣೆಗಾಗಿ ಸಬ್ ಇನ್ಸ್ಪೆಕ್ಟರ್ ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಗುಂಡ ಅಲಿಯಾಸ್ ರವಿ ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಗುಂಡ ಪೊಲೀಸ್ ಸಿಬ್ಬಂದಿ ಆದರ್ಶ್ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದ.
ಈ ವೇಳೆ ಪಿಎಸ್ಐ ಕೃಷ್ಣ, ಗುಂಡನಿಗೆ ಶರಣಾಗುವಂತೆ ಸೂಚಿಸಿದರು. ಆಗ ಪಿಎಸ್ಐ ಕೃಷ್ಣ ರೌಡಿ ಶೀಟರ್ ಗುಂಡನ ಕಾಲಿಗೆ ಗುಂಡು ಹಾರಿಸಿದ್ದಾರೆ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ವಾಟ್ಸಪ್ ಮೂಲಕ ತಿಳಿಸಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೆ ಸಿಗಬೇಕಿದೆ.


ಇದನ್ನೂ ಓದಿ » ಸಕ್ರೆಬೈಲು ಸಮೀಪ ಓರ್ವ ಮಹಿಳೆ, ಇಬ್ಬರು ಪುರುಷರ ಮೃತದೇಹ ಪತ್ತೆ, ಸ್ಥಳಕ್ಕೆ ಪೊಲೀಸ್ ದೌಡು
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






