ಭದ್ರಾವತಿಯ ಹಲವು ಭಾಗದಲ್ಲಿ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 15 FEBRUARY 2025

ಭದ್ರಾವತಿ : ನಗರದ ಜೆಪಿಎಸ್ ಮತ್ತು ಮಾಚೇನಹಳ್ಳಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ಮಾಸಿಕ ನಿರ್ವಹಣಾ ಕಾರ್ಯ ಹಿನ್ನೆಲೆ ಫೆ.15ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಭದ್ರಾವತಿಯ ವಿವಿಧ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ನ್ಯೂಟೌನ್, ಆಕಾಶವಾಣಿ, ಕಾಗದನಗರ, ಸುರಗೀತೋಪು, ಆನೆಕೊಪ್ಪ, ಉಜ್ಜನೀಪುರ, ಬುಳ್ಳಾಪುರ, ಹುಡ್ಕೊ ಕಾಲೊನಿ, ಬೊಮ್ಮನಕಟ್ಟೆ, ಹೊಸ ಸಿದ್ದಾಪುರ, ಹಳೇಸಿದ್ದಾಪುರ, ಹೊಸೂರು, ತಾಂಡ್ಯಾ, ಸಂಕ್ಲೀಪುರ, ಹುತ್ತಾಕಾಲೊನಿ, ಐಟಿಐ, ಜನ್ನಾಪುರ, ಸಿರಿಯೂರು, ತರೀಕೆರೆ ರಸ್ತೆ. ಸುಣ್ಣದಹಳ್ಳಿ, ಬಸವನಗುಡಿ, ಹಿರಿಯೂರು, ಸಿದ್ದರಹಳ್ಳಿ, ಗೊಂದಿ, ತಾರೀಕಟ್ಟೆ, ಬಿಳಿಕಿ, ಹೊಳೆ ಗಂಗೂರು, ರಬ್ಬರ್ ಕಾಡು, ಸುಲ್ತಾನ ಮಟ್ಟಿ ಕಾರೇಹಳ್ಳಿ, ಬಾಳೆ ಮಾರನಹಳ್ಳಿ, ಕಂಬದಾಳ್ ಹೊಸೂರು.

NATIONAL-PUBLIC-SCHOOL-scaled

ಹೊನ್ನಹಟ್ಟಿ ಹೊಸೂರು, ಹುಣಸೇಕಟ್ಟೆ, ಹೊಳೆ ನೇರಳೇಕೆರೆ, ಅಂತರಗಂಗೆ, ದೊಣಬಘಟ್ಟ, ತಡಸ, ಚಿಕ್ಕಗೊಪ್ಪೇನ ಹಳ್ಳಿ, ಬಾರಂದೂರು, ಕಲ್ಲಹಳ್ಳಿ, ಯರೇಹಳ್ಳಿ, ಮಾವಿನಕೆರೆ, ದೊಡ್ಡೇರಿ, ಮಜ್ಜಿಗೇನಹಳ್ಳಿ, ಪದ್ಮನಹಳ್ಳಿ, ಲಕ್ಷ್ಮೀಪುರ, ಕೆಂಪೇಗೌಡ ನಗರ, ಬೊಮ್ಮನಹಳ್ಳಿ, ಕುಂಬಾರ ಗುಂಡಿ, ಹಳೇ ಬಾರಂದೂರು, ಹಳ್ಳಿಕೆರೆ, ಉಕ್ಕುಂದ, ರತ್ನಾಪುರ, ಕೆಂಚೇನ ಹಳ್ಳಿ, ಗಂಗೂರು, ಬಿಸಿಲುಮನೆ, ದೇವರ ನರಸೀಪುರ, ಶಿವಪುರ, ಹಡ್ಲಘಟ್ಟ, ಅಂಬುದಹಳ್ಳಿ, ಅರಳಿಕೊಪ್ಪ, ಮಾಚೇನಹಳ್ಳಿ.

ನಿದಿಗೆ ಕೈಗಾರಿಕಾ ಪ್ರದೇಶ, ಜೇಡಿಕಟ್ಟೆ, ಮಲವಗೊಪ್ಪ, ಹೊನ್ನವಿಲೆ, ಕಲ್ಲಹಳ್ಳಿ ಗ್ರಾ.ಪಂ. ವ್ಯಾಪ್ತಿ, ಶಿವರಾಮನಗರ, ವಿಶ್ವೇಶ್ವರಯ್ಯ ನಗರ, ಜಯಂತಿ ಗ್ರಾಮ, ಜೇಡಿಕಟ್ಟೆ ವೀರಾಪುರ, ಹುಲಿ ರಾಮನಕೊಪ್ಪ, ಮತಿಘಟ್ಟ, ಹಾತಿಕಟ್ಟೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

Parishrama

ಇದನ್ನೂ ಓದಿ » ಶಿವಮೊಗ್ಗ ಯುವ ಕಾಂಗ್ರೆಸ್‌ಗೆ ಹರ್ಷಿತ್‌ ಗೌಡ ನೂತನ ಅಧ್ಯಕ್ಷ, ಪಕ್ಷ ಸಂಘಟನೆ ಕುರಿತು ಹೇಳಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment