ಭದ್ರಾವತಿ ನಗರದ ವಿವಿಧೆಡೆ ಇವತ್ತು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ, ಎಲ್ಲಲ್ಲಿ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 19 JUNE 2024

BHADRAVATHI : ನಗರದ ಮೆಸ್ಕಾಂ ಉಪ ವಿಭಾಗದ ಭದ್ರಾವತಿ ಘಟಕ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಜೂ.19ರಂದು ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಹೊಸಮನೆ, ಎನ್‌ಎಂಸಿ, ಭೋವಿ ಕಾಲೊನಿ, ಸಂತೆ ಮೈದಾನ, ಕೇಶವಪುರ, ತಮ್ಮಣ್ಣ ಕಾಲೋನಿ, ಸುಭಾಷ್ ನಗರ, ವಿಜಯನಗರ, ಕುವೆಂಪು ನಗರ, ಹನುಮಂತ ನಗರ, ಶಿವಾಜಿ ವೃತ್ತ, ನೃಪತುಂಗ ನಗರ, ಸೀಗೇಬಾಗಿ, ಅಶ್ವಥ ನಗರ, ಕಬಳೀಕಟ್ಟೆ, ಭದ್ರಾಕಾಲೊನಿ, ಕಣಕಟ್ಟೆ, ಚೆನ್ನಗಿರಿ ರಸ್ತೆ, ಎಪಿಎಂಸಿ ಸುತ್ತಮುತ್ತಲಿನ ಪ್ರದೇಶ, ವೀರಾಪುರ, ಶ್ರೀರಾಮನಗರ ಮುಂತಾದ ಪ್ರದೇಶ ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ – ಸಿಗಂದೂರು ಲಾಂಚ್‌, ಸ್ಥಳ ಪರಿಶೀಲನೆ ಬಳಿಕ ಕಡವು ನಿರೀಕ್ಷಕರಿಂದ ಮಹತ್ವದ ಪತ್ರ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment