ಭದ್ರಾವತಿ ತಾಲೂಕಿನ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

Published On : ಏಪ್ರಿಲ್ 7, 2026

Published By : ನಿತಿನ್‌ ಆರ್‌.ಕೈದೊಟ್ಲು 

ಭದ್ರಾವತಿ: ನಗರ ಮತ್ತು ಗ್ರಾಮೀಣ ಮೆಸ್ಕಾಂ ಉಪ ವಿಭಾಗದಲ್ಲಿ ವಿದ್ಯುತ್‌ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಏ.7ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut).

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ನ್ಯೂಟೌನ್, ನ್ಯೂಕಾಲೊನಿ, ವಿದ್ಯಾ ಮಂದಿರ, ಆಂಜನೇಯ ಅಗ್ರಹಾರ, ಆಕಾಶವಾಣಿ, ಕಾಗದನಗರ, ಸುರಗಿತೋಪು, ಆನೆಕೊಪ್ಪ, ಉಜ್ಜನೀಪುರ, ಬುಳ್ಳಾಪುರ, ಹುಡ್ಕೊ ಕಾಲೊನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಸಂಪಿಗೆ ಶೆಟ್ಟಿ ಬಡಾವಣೆ, ಎಟಿಬಿ ಲೇಔಟ್, ಸ‌ರ್.ಎಂ.ವಿ. ಬಡಾವಣೆ, ಹಳೆಸಿದ್ದಾಪುರ, ಹೊಸೂರು, ಸಂಕ್ಲೀಪುರ, ಜನ್ನಾಪುರ.

ಇದನ್ನೂ ಓದಿ : ಶಿವಮೊಗ್ಗದ ರೆಸಾರ್ಟ್‌ನಲ್ಲಿ ವಿದ್ಯುತ್‌ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

ಹಿರಿಯೂರು, ನಂಜಾಪುರ, ಹಳೆ ಹಿರಿಯೂರು, ಗೊಂದಿ ಜಾಕ್ ವೆಲ್, ಹುಣಸೆಕಟ್ಟೆ, ಹೊನ್ನಹಟ್ಟಿ ಹೊಸೂರು, ಕಂಬದಾಳ್ ಹೊಸೂರು, ಅರಳೀಕೊಪ್ಪ, ಗೊಂದಿ ಕೈಮರ, ಕುವೆಂಪು ನಗರ, ಕಲ್ಲಹಳ್ಳಿ, ಕಲ್ಲಹಳ್ಳಿ ತಾಂಡ, ಸಂಕಲೀಪುರ, ಸೋಮಿನಕೊಪ್ಪ, ರಾಮನಕೊಪ್ಪ, ಹಾಗಲಮನೆ, ಸಿರಿಯೂರು, ವೀರಾಪುರ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

JNN College of Engineering Admissions started

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 7, 2026

Leave a Comment