ಭದ್ರಾವತಿ ಡಿವೈಎಸ್‌ಪಿಯಾಗಿ ದಕ್ಷತಾ ಪದಕ ವಿಜೇತ ಪೊಲೀಸ್‌ ಅಧಿಕಾರಿ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ಭದ್ರಾವತಿ ಉಪ ವಿಭಾಗಕ್ಕೆ ಪ್ರಕಾಶ ರಾಥೋಡ್‌ ಅವರನ್ನು DySPಯಾಗಿ ನೇಮಕ ಮಾಡಿ ಪೊಲೀಸ್‌ ಮಹಾನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಪ್ರಕಾಶ ರಥೋಡ್‌ ಅವರಿಗೆ ಪ್ರಕರಣಗಳ ತನಿಖೆಯಲ್ಲಿ ಉತ್ತಮ ಸಾಧನೆ ಮಾಡಿದ್ದಕ್ಕಾಗಿ ಇತ್ತೀಚೆಗೆ ಕೇಂದ್ರ ಗೃಹಮಂತ್ರಿಯವರ ದಕ್ಷತಾ ಪದಕ ಘೋಷಣೆಯಾಗಿದೆ.

ಸದ್ಯ ಬೆಂಗಳೂರಿನ ಕೆ.ಜಿ.ಹಳ್ಳಿ ಉಪ ವಿಭಾಗದ ಎಸಿಪಿಯಾಗಿ ಪ್ರಕಾಶ ರಾಥೋಡ್‌ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತನಿಖಾ ವಿಭಾಗದಲ್ಲಿ ಪ್ರಕಾಶ ರಾಥೋಡ್‌ ಉತ್ತಮ ಸಾಧನೆ ಮಾಡಿದ್ದಾರೆ. ಈಚೆಗೆ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಭೈರತಿ ಬಸವರಾಜ್‌ ಅವರನ್ನು ಎಸಿಪಿ ಪ್ರಕಾಶ ರಾಥೋಡ್‌ ವಿಚಾರಣೆ ಮಾಡಿದ್ದರು.

ಅ.6ರಂದು ಭದ್ರಾವತಿ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಿವೈಎಸ್‌ಪಿ ನಾಗರಾಜ್‌ ಕೆ.ಆರ್‌ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಹಾಗಾಗಿ ಡಿವೈಎಸ್‌ಪಿ ಹುದ್ದೆ ಖಾಲಿ ಇತ್ತು.

Prakash-Ratod-New-DYSp-of-Bhadravathi.

ಇದನ್ನೂ ಓದಿ » ಆರ್‌.ಎಂ.ಮಂಜುನಾಥ ಗೌಡಗೆ ಮತ್ತೊಂದು ಮಹತ್ವದ ಜವಾಬ್ದಾರಿ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment