ಹೊಳೆಹೊನ್ನೂರಿನಲ್ಲಿ ಸ್ಥಳೀಯರಿಂದ ರಸ್ತೆ ತಡೆ, ಬಿಗುವಿನ ವಾತಾವರಣ, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 21 AUGUST 2023

HOLEHONNURU : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ (Gandhi Statue) ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಹೊಳೆಹೊನ್ನೂರು ಗಾಂಧಿ ಸರ್ಕಲ್‌ ಬಳಿ ರಸ್ತೆ ತಡೆ ನಡೆಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಹೊಳೆಹೊನ್ನೂರಿನ ಗಾಂಧಿ ಸರ್ಕಲ್‌ನಲ್ಲಿರುವ ಗಾಂಧಿ ಪ್ರತಿಮೆಯನ್ನು (Gandhi Statue) ಕಡಿಗೇಡಿಗಳು ಧ್ವಂಸಗೊಳಿಸಿದ್ದರು. ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

Protest-at-Holehonnuru-over-gandh-statue-vandalized

ಇದನ್ನೂ ಓದಿ – ರಾತ್ರೋರಾತ್ರಿ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ, ಆಕ್ರೋಶ

ವಿಚಾರ ತಿಳಿಯುತ್ತಿದ್ದಂತೆ ಜನರು ಗುಂಪುಗೂಡಿದ್ದು ಕಿಡಿಗೇಡಿಗಳನ್ನ ಬಂಧಿಸುವಂತೆ ಆಗ್ರಹಿಸಿದರು. ಅಲ್ಲದೆ ಗಾಂಧಿ ಪ್ರತಿಮೆ ಮುಂಭಾಗ ರಸ್ತೆ ತಡೆ ನಡೆಸಿದರು. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹೊಳೆಹೊನ್ನೂರಿನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment