SHIVAMOGGA LIVE NEWS | 2 JANUARY 2023
SHIMOGA : ಭದ್ರಾ ನಾಲೆಗೆ ನೀರು ಹರಿಸುವಂತೆ ಆಗ್ರಹಿಸಿ ಮಲವಗೊಪ್ಪದ ಕಾಡಾ ಕಚೇರಿ ಎದುರು ಭದ್ರಾ ಅಚ್ಚುಕಟ್ಟು ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ರೈತರು ಧರಣಿ ನಡೆಸಿದರು. ಬೆಳೆಗಳು ಒಣಗುತ್ತಿದೆ. ಶೀಘ್ರ ನೀರು ಹರಿಸಬೇಕು. ನಾಲೆಯಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ಸ್ವಚ್ಛಗೊಳಿಸಬೇಕು ಎಂದು ಒತ್ತಾಯಿಸಿದರು.
ರೈತರಾದ ಆರ್. ಸಂತೋಷ್, ರಾಜ್ ಆದರ್ಶ, ಶಿವಕುಮಾರ್, ಚಿತ್ರನಾಯಕ, ನಿಜಗುಣಮೂರ್ತಿ, ಅಮೋಘವರ್ಷ, ರಂಜಿತ್, ರುದ್ರೇಶ್, ಶಾಂತಕುಮಾರ , ಗುರುಶಾಂತ, ಮಲ್ಲಿಕಾರ್ಜುನ ಮೂರ್ತಿ, ಎಂ.ಡಿ. ಸುರೇಶ್, ಟಿ ಜಗದೀಶ್ ನಾಯ್ಕ ಮತ್ತಿತರರು ಭಾಗವಹಿಸಿದ್ದರು.
ಇದನ್ನೂ ಓದಿ – ಹೊಸ ವರ್ಷದಂದು 750 ಮಕ್ಕಳಿಂದ ಪೋಷಕರಿಗೆ ಪಾದಪೂಜೆ, ಶಿವಮೊಗ್ಗದಲ್ಲಿ ವಿಭಿನ್ನ ಕಾರ್ಯಕ್ರಮ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200