ತಮಿಳುನಾಡಿನಿಂದ ಭದ್ರಾವತಿಗೆ ಬಂದಿದ್ದ ಎಂಟು ಮಂದಿಗೆ ಕ್ವಾರಂಟೈನ್, ಇವರು ಬಂದಿದ್ದೇಕೆ? ಎಷ್ಟು ದಿನ ಕ್ವಾರಂಟೈನ್?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 29 ಮೇ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸಂಬಂಧಿಯೊಬ್ಬರ ಸಾವಿನ ಹಿನ್ನೆಲೆ ತಮಿಳುನಾಡಿನಿಂದ ಭದ್ರಾವತಿ ತಾಲೂಕಿನ ಗ್ರಾಮವೊಂದಕ್ಕೆ ಬಂದಿರುವ ಎಂಟು ಮಂದಿಯನ್ನು ಕ್ವಾರಂಟೈನ್‌ ಮಾಡಲಾಗಿದೆ. ಇವರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ.

ಎಲ್ಲಿಗೆ ಬಂದಿದ್ದರು?

ಭದ್ರಾವತಿ ತಾಲೂಕಿನ ಭೂತನಗುಡಿ ಗ್ರಾಮದಲ್ಲಿ ಸಂಬಂಧಿಯೊಬ್ಬರು ಮೃತಪಟ್ಟ ಹಿನ್ನೆಲೆ, ಎಂಟು ಮಂದಿ ತಮಿಳುನಾಡಿನಿಂದ ಆಗಮಿಸಿದ್ದರು. ಇವರ ಬಳಿ ಅಧಿಕೃತ ಪಾಸ್‌ ಇದೆ ಎನ್ನಲಾಗುತ್ತಿದೆ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಇವರನ್ನು ತಾಲೂಕಿನ ಕ್ವಾರಂಟೈನ್‌ ಸೆಂಟರ್‌ ಒಂದರಲ್ಲಿ ಇರಿಸಲಾಗಿದೆ.

https://www.facebook.com/Raghushimogait/videos/578872133022291/?t=41

ರಿಪೋರ್ಟ್‌ ಬಳಿಕ ನಿರ್ಧಾರ

ಎಂಟು ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ. ಇದರ ರಿಪೋರ್ಟ್‌ ಬರುವವರೆಗೂ ಇವರನ್ನು ತಮಿಳುನಾಡಿಗೆ ಹಿಂತಿರುಗಲು ಅವಕಾಶ ಕೊಡುವುದಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment