ಎಂಪಿಎಂ ನಿವೃತ್ತ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ಎಂಪಿಎಂ ನಿವೃತ್ತ ಕಾರ್ಮಿಕ, ಬೊಮ್ಮನಕಟ್ಟೆಯ ವಾಸಿ ಎಸ್.ಆಂಜನೇಯ (67) ಜೀವನದಲ್ಲಿ ಜುಗುಪ್ಪೆಗೊಂಡು ಮನೆ ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. (actor)

ಇದನ್ನೂ ಓದಿ – ಭದ್ರಾ ಡ್ಯಾಮ್‌: ಜನವರಿ 31ರವರೆಗೆ ನದಿಗೆ ನೀರು, ಕಾರಣವೇನು? ಎಷ್ಟು ಹರಿಸಲಾಗುತ್ತದೆ?

ಮೃತರಿಗೆ ಪತ್ನಿ ಶಾರದಮ್ಮ, ಪುತ್ರ, ಪುತ್ರಿ ಇದ್ದಾರೆ. ಕಾಗದ ನಗರದಲ್ಲಿಗುರು ಜ್ಯೋತಿ ಕಲಾ ಸಂಘದ ರಚನೆ ಮಾಡಿಕೊಂಡು ಅನೇಕ ನಾಟಕಗಳನ್ನು ಪ್ರದರ್ಶನ ಮಾಡಿದ್ದ ಆಂಜನೇಯ ಅವರು ರಂಗಭೂಮಿ ಕಲಾವಿದರಾಗಿ, ಕಿರುತೆರೆ, ಚಲನಚಿತ್ರ ನಟರಾಗಿ ಗುರುತಿಸಿಕೊಂಡಿದ್ದರು. ಕಳೆದ ಆರೇಳು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಕಾಗದ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment