SHIVAMOGGA LIVE NEWS | 8 SEPTEMBER 2023
BHADRAVATHI : ಭದ್ರಾ ನಾಲೆಯ ದಂಡೆಯ ಮೇಲೆ ಅಕ್ರಮಮವಾಗಿ ಶ್ರೀಗಂಧ (Sandalwood) ಸಾಗಿಸುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಕರಕುಚ್ಚಿ ಗ್ರಾಮದ ರಾಮು ಹಾಗೂ ಇಲಿಯಾಸ್ ಬಂಧಿತರು. 12.1 ಕೆ.ಜಿ. ಶ್ರೀಗಂಧದ (Sandalwood) ಚಕ್ಕೆ ಹಾಗೂ ಬೈಕ್ ಅನ್ನು ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದನ್ನೂ ಓದಿ – ಗೆಜ್ಜೇನಹಳ್ಳಿ ಬಳಿ ಅರಣ್ಯ ಇಲಾಖೆ ಬೋನಿಗೆ ಬಿತ್ತು ಚಿರತೆ
ಭದ್ರಾವತಿಯ ಡಿಸಿಎಫ್ ಆಶಿಶ್ ರೆಡ್ಡಿ ಹಾಗೂ ಎಸಿಎಫ್ ದಿನೇಶ್ ಎಸ್.ಒ. ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ್ದು, ಲಕ್ಕವಳ್ಳಿ ವಲಯದ ವಲಯ ಅರಣ್ಯಾಧಿಕಾರಿ ವಾಗೀಶ್ ಬಿ.ಜೆ. ಉಪವಲಯ ಅರಣ್ಯ ಅಧಿಕಾರಿಗಳಾದ ಮನೋಜ್ ಕೆ.ಎಸ್., ಜಗದೀಶ್ ಬಿ, ಶಂಕರನಾರಾಯಣ ಎ, ಯೋಗಾನಂದ ಕೆ.ಸಿ., ಮಾರುತಿ ಬಾಬು, ಅರಣ್ಯಾಧಿಕಾರಿಗಳಾದ ಮಂಜುನಾಥ ಮೊಗೇರ, ಸುಬ್ರಹ್ಮಣ್ಯ, ಸಚಿನ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಇವತ್ತಿನ TOP 15 NEWS | ಓದಲು ಇಲ್ಲಿ ಕ್ಲಿಕ್ ಮಾಡಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200