ಸಾವಿರ ಸಾವಿರ ಜನರ ಮುಂದೆ ಸನ್ಯಾಸ ದೀಕ್ಷೆ ಪಡೆದರು ಭದ್ರಾವತಿಯ ಇಂಜಿನಿಯರಿಂಗ್ ಪದವೀಧರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 13 ಡಿಸೆಂಬರ್ 2018

ಇಂಜಿನಿಯರಿಂಗ್ ಪದವೀಧರೊಬ್ಬರು ಭದ್ರಾವತಿಯಲ್ಲಿ ಜೈನ ದೀಕ್ಷೆ ಪಡೆದು, ಸನ್ಯಾಸಿಯಾಗಿದ್ದಾರೆ. ಮೂರು ದಿನ ನಡೆದ ಕಾರ್ಯಕ್ರಮದ ಕೊನೆಯ ದಿನ, ದೀಕ್ಷೆ ಸ್ವೀಕರಿಸಿದ್ದಾರೆ.

BHADRAVATHI MAP 200 X 200

ಭದ್ರಾವತಿಯ ಭೂತನಗುಡಿಯ ದಿನೇಶ್ ಜೈನ್, ರಾಜುಲ್ ದೇವಿ ದಂಪತಿಯ ಮಗ ಜಿನೇಶ್ ಕುಮಾರ್ ಜೈನ್ ಜೈನ ಸನ್ಯಾಸಿಯಾಗಿದ್ದಾರೆ. ಇಂಜಿನಿಯರಿಂಗ್ ಪದವಿ ಪಡೆದಿದ್ದ ಜಿನೇಶ್ ಕುಮಾರ್ ಅವರು, ದೀಕ್ಷೆ ಪಡೆದು ಖೀಮಾ ವಿಜಯ್ ಜೀ ಮಹಾರಾಜ್ ಸಾಹೇಬ್ ಆಗಿದ್ದಾರೆ.

ಜಿನೇಶ್ ಕುಮಾರ್ ಜೈನ್ ಆವರೊಂದಿಗೆ ಆಂಧ್ರದ ಭರತ್ ಕುಮಾರ್, ವಿಜಯಪುರದ ಹಸ್ತಿಮಲ್ ಅವರು ದೀಕ್ಷೆ ಪಡೆದಿದ್ದಾರೆ. ಭದ್ರಾವತಿಯ ಕನಕಮಂಟಪ ಮೈದಾದನಲ್ಲಿ ನಡೆದ ಕಾರ್ಯಕ್ರಮಕ್ಕೆ ಕರ್ನಾಟಕ, ರಾಜಸ್ಥಾನದ ವಿವಿಧೆಡೆಯಿಂದ ಜೈನ ಸಮುದಾಯದವರು ಬಂದಿದ್ದರು. ಜೈನ ಮುನಿಗಳಾದ ಶ್ರೀ ವಿಜಯ್ ಅಭಯಚಂದ್ರ ಸೂರಿಶ್ವರ್, ಹೀರ್ ಚಂದ್ರ ಸೂರಿಶ್ವರ್ ಅವರ ನೇತೃತ್ವದಲ್ಲಿ 15 ಸಂತರು, ಐವರು ಸಾಧ್ವಿಯರು ದೀಕ್ಷೆ ಕಾರ್ಯ ನಡೆಸಿಕೊಟ್ಟರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಕರೆ ಮಾಡಿ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 13, 2018

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment