BREAKING NEWS – ಭದ್ರಾವತಿ ಹಳೆ ಸೇತುವೆ ಬಳಿ ಯುವಕನಿಗೆ ಚಾಕು ಇರಿತ, ಸಾವು

SHIVAMOGGA LIVE NEWS | 15 AUGUST 2023➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

BHADRAVATHI : ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಭದ್ರಾವತಿ ಹಳೆ ಸೇತುವೆ (Old Bridge) ಬಳಿ ಘಟನೆ ಸಂಭವಿಸಿದೆ. ದೊಡ್ಡೇರಿಯ ನರೇಂದ್ರ (30) ಮೃತ ವ್ಯಕ್ತಿ. ಇರಿತದಿಂದಾಗಿ ಗಂಭೀರ ಗಾಯಗೊಂಡಿದ್ದ ನರೇಂದ್ರನನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಗಿತ್ತು. ಆಸ್ಪತ್ರೆಯಲ್ಲಿ ಆತ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ – ಸಹ್ಯಾದ್ರಿ ಕಾಲೇಜು ಬಳಿ ತಪ್ಪಿದ ಅನಾಹುತ, ಕಾರಿನಲ್ಲಿದ್ದವರು ತಕ್ಷಣ ಎಸ್ಕೇಪ್‌

ಸಿದ್ದಾಪುರ ತಾಂಡಾದ ಸುನಿಲ್‌ ಎಂಬಾತ ಕೃತ್ಯ ಎಸಗಿದ್ದಾನೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಭದ್ರಾವತಿ ಹಳೆ ನಗರ ಪೊಲೀಸ್‌ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

PARISHRAMA NEET ACADEMY

Leave a Comment