SHIVAMOGGA LIVE NEWS | 27 DECEMBER 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
HOLEHONNURU : ಕೆಎಸ್ಆರ್ಟಿಸಿ ಬಸ್ಸುಗಳು ನಿಲುಗಡೆ ನೀಡದಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು. ಸರ್ಕಾರಿ ಬಸ್ಸುಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಹೊಳೆಹೊನ್ನೂರು ಸಮೀಪ ಕೈಮರ ಸರ್ಕಲ್ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ಮಾರ್ಗದಲ್ಲಿ ಹಾದು ಹೋಗುವ ಬಸ್ಸುಗಳು ವಿದ್ಯಾರ್ಥಿಗಳನ್ನು ಕಂಡರೆ ನಿಲುಗಡೆ ನೀಡುತ್ತಿಲ್ಲ. ಹಾಗಾಗಿ ನಿತ್ಯ ಶಾಲೆ, ಕಾಲೇಜಿಗೆ ತಡವಾಗಿ ತೆರಳುವಂತಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಇನ್ನು, ಕೆಎಸ್ಆರ್ಟಿಸಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಗೆ ಪರಿಹಾರ ನೀಡಬೇಕು ಎಂದು ಪಟ್ಟು ಹಿಡಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಾಯಿ ಮೇಲೆ ಗುಂಡಿನ ದಾಳಿ | ಜಿಲ್ಲೆಯ ಟಾಪ್ 15 ಸುದ್ದಿಗಳು | 27 ಡಿಸೆಂಬರ್ 2023
ಸುತ್ತಮುತ್ತಲ ವಿವಿಧ ಗ್ರಾಮಗಳ ವಿದ್ಯಾರ್ಥಿಗಳು ಶಿವಮೊಗ್ಗದ ಶಾಲಾ, ಕಾಲೇಜುಗಳಿಗೆ ನಿತ್ಯ ಸಂಚರಿಸುತ್ತಾರೆ. ಕೈಮರ ಸರ್ಕಲ್ನಲ್ಲಿಯೆ ಬಸ್ ಹತ್ತುತ್ತಾರೆ. ಆದರೆ ವಿದ್ಯಾರ್ಥಿಗಳನ್ನು ಕಂಡರೆ ಬಸ್ಗಳು ನಿಲ್ಲಿತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವಕ್ತಪಡಿಸಿದರು.
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






