ಕುವೆಂಪು ವಿವಿ ಪ್ರೊಫೆಸರ್ ಮನೆಯಲ್ಲಿ ಚಿನ್ನ, ವಜ್ರದ ಆಭರಣ ಕದ್ದಿದ್ದ ಕಳ್ಳ ಒಂದೇ ದಿನದಲ್ಲಿ ಭದ್ರಾವತಿ ಪೊಲೀಸರ ಬಲೆಗೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 22 ಜುಲೈ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕುವೆಂಪು ವಿಶ್ವವಿದ್ಯಾಲಯದ ಪ್ರೊಫೆಸರ್ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು, ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಒಂದೇ ದಿನದಲ್ಲಿ ಬಂಧಿಸಿದ್ದಾರೆ. ಈತನಿಂದ ಚಿನ್ನ ಮತ್ತು ವಜ್ರದ ಆಭರಣಗಳನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.

ಶಂಕರಘಟ್ಟದಲ್ಲಿರುವ ಕುವೆಂಪು ವಿವಿ ಕ್ಯಾಂಪಸ್’ನ ಸಿಬ್ಬಂದಿಗಳ ಕ್ವಾರ್ಟರ್ಸ್’ನಲ್ಲಿ ಕಳ್ಳತನವಾಗಿತ್ತು. ಪ್ರೊಫೆಸರ್ ನಮ್ರತಾ ಅವರ ಮನೆಯಲ್ಲಿದ್ದ 7.87 ಲಕ್ಷ ರೂ. ಮೌಲ್ಯದ 217.5 ಗ್ರಾಂ ತೂಕದ ಬಂಗಾರ ಮತ್ತು ವಜ್ರದ ಆಭರಣಗಳು ಕಳುವಾಗಿದ್ದವು.

67541158 887939128234175 578035991688773632 n.jpg? nc cat=103& nc oc=AQlT1UgJiOzeBMd iNIGCrmKICZmIqzlvp4uqFg6C4kigTwja5SNoKybo6IW1o2UddRJJJIXWuHQFc1alzRSC4hV& nc ht=scontent.fblr1 3

ಜುಲೈ 20ರಂದು ಕಳ್ಳತನವಾಗಿತ್ತು. ತನಿಖೆ ಆರಂಭಿಸಿದ್ದ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಧಾರವಾಡದ ಕಲಘಟಗಿ ಬೊಮ್ಮಿಗಟ್ಟೆಯ ಅನಿಲ್ ಕುಮಾರ್ ಬಂಧಿತ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment