ಶಿವಮೊಗ್ಗ ಲೈವ್.ಕಾಂ | BHADRAVATHI | 2 ಅಕ್ಟೋಬರ್ 2019

ಗಾಂಧಿ ಜಯಂತಿಯಂದು ಭದ್ರಾವತಿಯಲ್ಲಿ ಎರಡು ಇಂದಿರಾ ಕ್ಯಾಂಟೀನ್’ಗಳಿಗೆ ಚಾಲನೆ ಸಿಕ್ಕಿದೆ. ಶಾಸಕ ಬಿ.ಕೆ.ಸಂಗಮೇಶ್ವರ ಅವರು ಇವತ್ತು ಇಂದಿರಾ ಕ್ಯಾಂಟೀನ್’ಗಳನ್ನು ಉದ್ಘಾಟನೆ ಮಾಡಿದರು.
ಹೊಸ ಸೇತುವೆ ಸಮೀಪ ಮತ್ತು ಸಂತ ಮೈದಾನದ ಬಳಿಕ ಇಂದಿರಾ ಕ್ಯಾಂಟೀನ್’ಗಳನ್ನು ತೆರೆಯಾಗಲಿದೆ. ಕ್ಯಾಂಟೀನ್ ಉದ್ಘಾಟನೆ ಮಾಡಿದ ಶಾಸಕ ಸಂಗಮೇಶ್ವರ ಅವರು ಜನರಿಗೆ ತಿಂಡಿ ಬಡಿಸಿದರು.
ಬಳಿಕ ಮಾತನಾಡಿದ ಶಾಸಕ ಸಂಗಮೇಶ್ವರ, ಕಡಿಮೆ ದರದಲ್ಲಿ ಗುಣಮಟ್ಟದ ಊಟ ಮತ್ತು ತಿಂಡಿಯನ್ನು ನೀಡಲಾಗುತ್ತದೆ. ಎಲ್ಲ ವರ್ಗದ ಜನರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ನಗರಸಭೆ ಆಯುಕ್ತ ಮನೋಹರ್, ಅಧಿಕಾರಿಗಳಾದ ಮಹಮ್ಮದ್ ಅಲಿ, ರುದ್ರೇಗೌಡ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200