ಭದ್ರಾವತಿ ಹುತ್ತಾ ಕಾಲನಿಯಲ್ಲಿ ವೀರಾಂಜನೇಯ ಸ್ವಾಮಿ ರಥೋತ್ಸವ, ಹೇಗಿತ್ತು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್. ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.ಕಾಂ | BHADRAVATHI NEWS | 28 DECEMBER 2020

ಭದ್ರಾವತಿಯ ಹುತ್ತಾ ಕಾಲನಿಯ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವವು ವಿಜೃಂಭಣೆಯಿಂದ ನೆರವೇರಿತು. ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು, ಸ್ವಾಮಿಗೆ ಪೂಜೆ ಸಲ್ಲಿಸಿ ಕೃಪೆಗೆ ಪಾತ್ರರಾದರು.

ದೇವಸ್ಥಾನದ ಆವರಣದಿಂದ ಆರಂಭವಾದ ರಥೋತ್ಸವ ಸರ್‍.ಎಂ.ವಿಶ್ವೇಶ್ವರಾಯ ಆಟೋ ನಿಲ್ದಾಣದವರೆಗೆ ಸಾಗಿತು. ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು, ರಥದತ್ತ ಬಾಳೆ ಹಣ್ಣು, ಮೆಣಸಿನ ಕಾಳು, ಹೂವನ್ನು ತೂರಿ, ದೇವರ ಕೃಪೆಗೆ ಬೇಡಿದರು.

ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ನೇತೃತ್ವದಲ್ಲಿ ರಥೋತ್ಸವ ನೆರವೇರಿತು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

Leave a Comment