ಭದ್ರಾವತಿಯಲ್ಲಿ ವಿಜಯದಶಮಿ ಮೆರವಣಿಗೆ ಜೋರು, ಹೇಗಿತ್ತು ಗೊತ್ತಾ ವೈಭವ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI | 9 ಅಕ್ಟೋಬರ್ 2019

ಭದ್ರಾವತಿಯಲ್ಲಿ ವೈಭವದಿಂದ ವಿಜಯದಶಮಿ ಆಚರಿಸಲಾಯಿತು. ಲೋಯರ್ ಹುತ್ತಾದ ಶ್ರೀ ತಿರುಮಲ ದೇವಸ್ಥಾನದಲ್ಲಿ ಶಾಸಕ ಸಂಗಮೇಶ್ವರ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.

72341806 942302106131210 4062486772171407360 n.jpg? nc cat=108& nc oc=AQl4zVk8ug sxbAqkFH4wSTnOFZSDrCQXf5jv7xN0C5dSm RbRX5LbCYzTrP9c70cDxLQZb0X3pA4SGtNedQk yM& nc ht=scontent.fblr1 4

ಮೆರವಣಿಗೆಯಲ್ಲಿ 40ಕ್ಕೂ ಹೆಚ್ಚು ದೇವಾನುದೇವತೆಗಳು ಪಾಲ್ಗೊಂಡಿದ್ದವು. ಅಲ್ಲವೆ ವಿವಿಧ ಕಲಾ ತಂಡಗಳು ಮೆರವಣಿಗೆ ಮೆರಗು ಹೆಚ್ಚಿಸಿದವು. ಪ್ರಮುಖ ರಸ್ತೆಗಳಲ್ಲಿ ಸಾಗಿದ ಮೆರವಣಿಗೆ ಸಾಗಿದ ಮೆರವಣಿಗೆ, ಕನಕ ಮಂಟಪ ಮೈದಾನದಕ್ಕೆ ತಲುಪಿತು.

ಕನಕ ಮಂಟಪ ಮೈದಾನದಲ್ಲಿ ಬನ್ನಿ ಮಂಟಪ ಸ್ಥಾಪಿಸಲಾಗಿತ್ತು. ತಹಶೀಲ್ದಾರ್ ಸೋಮಶೇಖರ್ ಅವರು ಬನ್ನಿ ಕಡಿದರು. ಈ ವೇಳೆ ರಾವಣ ದಹನ ಮಾಡಿ, ಬನ್ನಿ ಮುಡಿಯಲಾಯಿತು. ಭಾರಿ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment