Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಭದ್ರಾವತಿಯಲ್ಲಿ ಶಿಕ್ಷಕನ ಪರ ಬೀದಿಗಿಳಿಯಿತು ಇಡೀ ಊರು, ರಸ್ತೆ ತಡೆದು ರಾಜಕಾರಣಿಗಳಿಗೆ ಹಿಡಿಶಾಪ ಹಾಕಿದ ಗ್ರಾಮಸ್ಥರು

ಭದ್ರಾವತಿಯಲ್ಲಿ ಶಿಕ್ಷಕನ ಪರ ಬೀದಿಗಿಳಿಯಿತು ಇಡೀ ಊರು, ರಸ್ತೆ ತಡೆದು ರಾಜಕಾರಣಿಗಳಿಗೆ ಹಿಡಿಶಾಪ ಹಾಕಿದ ಗ್ರಾಮಸ್ಥರು

21/09/2023 8:50 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 21 SEPTEMBER 2023

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

BHADRAVATHI : ಮುಖ್ಯ ಶಿಕ್ಷಕರೊಬ್ಬರ ವರ್ಗಾವಣೆ (Transfer) ಖಂಡಿಸಿ ಗ್ರಾಮಸ್ಥರು ಶಾಲೆ ಮುಂಭಾಗ ಪ್ರತಿಭಟಿಸಿ (PROTEST), ರಸ್ತೆ ತಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕೆಲಕಾಲ ಶಾಲೆ ಸಮೀಪ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಭದ್ರಾವತಿ ತಾಲೂಕು ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆ (High School) ಮುಖ್ಯ ಶಿಕ್ಷಕ ಮೋತಿ ನಾಯ್ಕ್‌ ಅವರ ವರ್ಗಾವಣೆ ಖಂಡಿಸಿ ಪೋಷಕರು, ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಸದಸ್ಯರು ಪ್ರತಿಭಟನೆ ನಡೆಸಿದರು. ರಾಜಕೀಯ ಒತ್ತಡ ಮತ್ತು ಅಧಿಕಾರಿಗಳು ಕುತಂತ್ರದಿಂದ ಶಿಕ್ಷಕ ಮೋತಿ ನಾಯ್ಕ್‌ ಅವರನ್ನು ವರ್ಗಾಯಿಸಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಸ್‌ ಹತ್ತುವಾಗ ಕೀ ಕೆಳಗೆ ಬಿತ್ತು, ಎತ್ತಿಕೊಂಡ ನಂತರ ಹಿರಿಯ ನಾಗರಿಕನಿಗೆ ಕಾದಿತ್ತು ಶಾಕ್

ಬಿಗಿ ಪೊಲೀಸ್‌ ಬಂದೋಬಸ್ತ್‌

ಮುಖ್ಯ ಶಿಕ್ಷಕ ಮೋತಿ ನಾಯ್ಕ್‌ ಅವರನ್ನು ಶಿಕಾರಿಪುರ ತಾಲೂಕು ಸುರಗೀಹಳ್ಳಿ (Suragihalli) ಗ್ರಾಮದ ಪ್ರೌಢಶಾಲೆಗೆ ವರ್ಗಾಯಿಸಲಾಗಿದೆ. ಇದನ್ನು ಖಂಡಿಸಿ ಪೋಷಕರು ಮತ್ತು ಗ್ರಾಮಸ್ಥರು ಪ್ರತಿಭಟನೆಗೆ ಮುಂದಾದರು. ವಿಚಾರ ತಿಳಿದು ಪೊಲೀಸರು ಶಾಲೆ ಸಮೀಪ ಬಂದೋಬಸ್ತ್‌ ಕೈಗೊಂಡಿದ್ದರು. ಜನರನ್ನು ಶಾಲೆ ಆವರಣದೊಳಗೆ ತೆರಳದಂತೆ ಪೊಲೀಸರು ತಡೆದರು. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಶಾಲೆ ಮುಂಭಾಗ ಪ್ರತಿಭಟನೆ ನಡೆಸಿದರು. ಬಳಿಕ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಸ್ಸಿಗಾಗಿ ಕಾದು ಕಾದು ನಿದ್ರೆಗೆ ಜಾರಿದ ಯುವಕ, ಎಚ್ಚರವಾದಾಗ ಕಾದಿತ್ತು ಆಘಾತ

ಸ್ಥಳಕ್ಕೆ ಶಿಕ್ಷಣಾಧಿಕಾರಿ ದೌಡು

ಅರಳಿಹಳ್ಳಿ ಶಾಲೆಯಲ್ಲಿ ಶೈಕ್ಷಣಿಕ ಚಟುವಟಿಕೆ ಉತ್ತಮವಾಗಿದ್ದು ಶಾಲೆಯ ಅಭಿವೃದ್ಧಿಗೆ ಮುಖ್ಯ ಶಿಕ್ಷಕ ಮೋತಿ ನಾಯ್ಕ್‌ ಅವರದ್ದು ಪ್ರಮುಖ ಪಾತ್ರ. ರಾಜಕೀಯ ಕಾರಣಕ್ಕಾಗಿ ಅವರನ್ನು ಬೇರೆಡೆ ವರ್ಗಾಯಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ವಿಚಾರ ತಿಳಿದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಯತ್ನಿಸಿದರು. ಆಯುಕ್ತರ ಕಚೇರಿಯ ಆದೇಶದಂತೆ ವರ್ಗಾವಣೆಯಾಗಿದೆ ಎಂದು ತಿಳಿಸಿದರು. ಆದರೆ ಗ್ರಾಮಸ್ಥರು ಬಿಇಒ ಮಾತಿಗೆ ಬೆಲೆಕೊಡದೆ ಪ್ರತಿಭಟನೆ ಮುಂದುವರೆಸಿದರು.

Villagers Protest at aralehalli

ಇದನ್ನೂ ಓದಿ – ಗಣಪತಿ ಮುಂದೆ ಭರ್ಜರಿ ಡಾನ್ಸ್‌, ವಿಡಿಯೋ ವೈರಲ್‌, ಮನೆಗೆ ಬಂದರು ಪೊಲೀಸ್‌, ಏನಿದು ಕೇಸ್‌?

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತಮ್ಮ, ಉಪಾಧ್ಯಕ್ಷೆ ಅನಿತಾ, ಸದಸ್ಯರಾದ ಪಾರ್ತೀಬನ್‌, ಪುಟ್ಟಪ್ಪ, ಕೋಮಲಮ್ಮ, ರುದ್ರೇಶ್‌, ಎಸ್‌ಡಿಎಂಸಿ ಅ‍ಧ್ಯಕ್ಷ ರಮೇಶ್‌, ಸದಸ್ಯರಾದ ಗುಡ್ಡದ ನೇರಳೇಕೆರೆ ಮೋಹನ್‌, ನಾಗರಾಜ್‌, ಕುಮಾರ್‌, ಅನಿತಾ, ಆಶಾ, ಮೋಹನ್‌ ಸೇರಿದಂತೆ ದೊಡ್ಡ ಸಂಖ್ಯೆಯ ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Youth-dance-led-to-police-station-at-Holehonnuru-in-Bhadravathi ಗಣಪತಿ ಮುಂದೆ ಭರ್ಜರಿ ಡಾನ್ಸ್‌, ವಿಡಿಯೋ ವೈರಲ್‌, ಮನೆಗೆ ಬಂದರು ಪೊಲೀಸ್‌, ಏನಿದು ಕೇಸ್‌?
Next Article DSS-Protest-at-Bhadravathi.webp ಬಡವರಿಗೆ ಮನೆ, ನಿವೇಶನಕ್ಕೆ ಆಗ್ರಹ, ಭದ್ರಾವತಿ ತಾಲೂಕು ಕಚೇರಿ ಮುಂಭಾಗ ಹೋರಾಟ

ಇದನ್ನೂ ಓದಿ

VISL-Contract-Workers-union-meets-Pejavara-seer
BHADRAVATHISHIVAMOGGA CITY

VISL ಕಾರ್ಮಿಕರಿಗೆ ಪೇಜಾವರ ‍ಸ್ವಾಮೀಜಿ ಅಭಯ, ಏನಂದ್ರು ಶ್ರೀಗಳು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
railway-track-general-image.webp
BHADRAVATHI

ಭದ್ರಾವತಿ ಸಮೀಪ ರೈಲಿಗೆ ಸಿಲುಕಿ ವ್ಯಕ್ತಿ ಸಾವು, ಪತ್ತೆಯಾಗದ ಗುರುತು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
Crime-News-General-Image
BHADRAVATHISHIVAMOGGA

ಶಿರಾಳಕೊಪ್ಪ ಪೊಲೀಸರ ದಾಳಿ 47 ಜಾನುವಾರುಗಳು ವಶಕ್ಕೆ, ಹೊಳೆಹೊನ್ನೂರಿನಲ್ಲಿ ಗೋಮಾಂಸ ಸಾಗಿಸುವಾಗ ರೇಡ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/06/2025
Hundi-theft-at-Sri-Shaneshwara-temple-at-bhadravathi
BHADRAVATHI

ದೇವಸ್ಥಾನದ ಗ್ರಿಲ್‌ ಮುರಿದು, ಹುಂಡಿ ಒಡೆದು ಕಾಣಿಕೆ ಕಳವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/06/2025
Steel-Ministry-Officials-visit-VISL-at-Bhadravathi
BHADRAVATHI

ಭದ್ರಾವತಿ VISLಗೆ ಕೇಂದ್ರ ಸರ್ಕಾರದ ಅಧಿಕಾರಿಗಳ ನಿಯೋಗ, ಎಲ್ಲೆಲ್ಲಿ ಭೇಟಿ ನೀಡಿದರು? ಯಾರನ್ನೆಲ್ಲ ಭೇಟಿಯಾದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/06/2025
Bhadravathi-Lakshmi-Narasimha-temple-cleaning.
BHADRAVATHI

ಭದ್ರಾವತಿ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನ, ಗೋಪುರದ ಮೇಲೆ ಬೆಳೆದಿದ್ದ ಅರಳಿ ಗಿಡಗಳು ಕಟ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/06/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?