SHIMOGA, 7 AUGUST 2024 : ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರ ಮಂಗಳವಾರ ದೆಹಲಿಯಲ್ಲಿ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ .ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಭದ್ರಾವತಿ VISL ಕಾರ್ಖಾನೆಯನ್ನು ಶೀಘ್ರವೇ ಬಂಡವಾಳ ಹಿಂಪಡೆಯುವ ಕಾರ್ಖಾನೆಗಳ ಪಟ್ಟಿಯಿಂದ ಕೈಬಿಟ್ಟು ಕಾರ್ಖಾನೆಗೆ ಬಂಡವಾಳ ಹೂಡಿಕೆ ಮಾಡಲು ನಿರ್ದೇಶನ ನೀಡುವಂತೆ ಮನವಿ ಮಾಡಿದರು.
ವಿಐಎಸ್ಎಲ್ ಪುನಶ್ಚೇತನ ಸಂಬಂಧ ಬಿ.ಎಸ್.ಯಡಿಯೂರಪ್ಪ ಲೋಕಸಭಾ ಸದಸ್ಯರಾಗಿದ್ದ ಅವಧಿಯಿಂದಲೂ ಕೇಂದ್ರ ಹಾಗೂ ರಾಜ್ಯ ಸರ್ಕಾರದೊಂದಿಗೆ ನಡೆಸಿದ ಪ್ರಯತ್ನಗಳ ಬಗ್ಗೆ ಕುಮಾರಸ್ವಾಮಿ ಅವರಿಗೆ ವಿವರಿಸಿದರು.
![]() |
ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ, ವಿಐಎಸ್ಎಲ್ ನೌಕರರ ಸಂಘದ ಪದಾಧಿಕಾರಿಗಳಾದ ಜೆ.ಜಗದೀಶ, ಕೆ.ಬಿ.ಮಲ್ಲಿಕಾರ್ಜುನ, ಅಮೃತ್ ಕುಮಾರ್, ಕೆ.ಆರ್.ಮನು, ಎಸ್.ಮೋಹನ್, ಎಸ್.ವಿನೋದ್ಕುಮಾರ್, ಜೆ.ಕಿರಣ್, ಆನಂದ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ ⇓
ಶಿವಮೊಗ್ಗದ ತಾಲೂಕಿನ ವಿವಿಧೆಡೆ ನಾಳೆ ಕರೆಂಟ್ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗಲಿದೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200