ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 JANUARY 2023

BHADRAVATHI | ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಲಿಂಗೇಶ್ವರ ವಾರ್ಷಿಕ ಕಾರ್ಣಿಕೋತ್ಸವದ ಹಿನ್ನೆಲೆ ಭದ್ರಾ ಜಲಾಶಯದಿಂದ (Bhadra Dam) 5500 ಕ್ಯೂಸೆಕ್ ನೀರು ಹರಿಸಲು ನಿರ್ಧರಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ JOB FAIR, ಇನ್ಫೋಸಿಸ್, ಬೆಂಗಳೂರು ಏರ್ ಪೋರ್ಟ್ ಸೇರಿ 40ಕ್ಕೂ ಹೆಚ್ಚು ಕಂಪನಿ ಭಾಗಿ, ನೋಂದಣಿ ಶುರು
ಜ.27ರಿಂದ ಫೆ.6ರ ವರೆಗೆ ಜಲಾಶಯದಿಂದ (Bhadra Dam) ಪ್ರತಿದಿನ 500 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತದೆ. ಈ ವೇಳೆ ನದಿಗೆ ಇಳಿದು ಚಟುವಟಿಕೆ ನಡೆಸುವುದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಬಿಡುವುದನ್ನು ನಿಷೇಧಿಸಲಾಗಿದೆ. ನದಿಗೆ ಪಂಪ್ ಸೆಟ್ ಅಳವಡಿಸಿ ನೀರೆತ್ತುವುದನ್ನು ನಿರ್ಬಂಧಿಸಲಾಗಿದೆ.

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP














