ಅಪ್ಪಾಜಿಗೌಡ ಅವರು ರಾಜನಂತಿದ್ದರು, ಭದ್ರಾವತಿಯಲ್ಲಿ ಶಾಂತಿ ಕಾಪಾಡಿ, ಪತ್ನಿ ಮನವಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಸೆಪ್ಟಂಬರ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಅವರು ರಾಜನಂತಿದ್ದರು. ರಾಜನಂತೆಯೇ ಹೋಗಿದ್ದಾರೆ. ಯಾರು ತಪ್ಪು ಮಾಹಿತಿಗೆ ಕಿವಿಗೊಡಬೇಡಿ. ಯಾವುದೇ ಅಹಿತಕರ ಘಟನೆಗೆ ಅವಕಾಶ ಕೊಡಬೇಡಿ. ಇದು ಮಾಜಿ ಶಾಸಕ ಅಪ್ಪಾಜಿಗೌಡ ಅವರ ಪತ್ನಿ ಶಾರದಾ ಅವರ ಮನವಿ.

ಅಪ್ಪಾಜಿಗೌಡ ಅವರಿಗೆ ಇನ್ನಷ್ಟು ಜನಸೇವೆ ಮಾಡಲು ಅವಕಾಶ ಕೊಡಬೇಕಿತ್ತು. ಆದರೆ ದೇವರು ಇಷ್ಟು ಬೇಗ ಆಯಸ್ಸು ಕಡಿಮೆ ಮಾಡಬಾರದಿತ್ತು ಎಂದು ಸುದ್ದಿಗಾರರೊಂದಿಗೆ ತಮ್ಮ ದುಃಖ ಹಂಚಿಕೊಂಡರು ಶಾರದಾ ಅಪ್ಪಾಜಿಗೌಡ. ಎಲ್ಲರು ಶಾಂತಿ ಕಾಪಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಅಪ್ಪಾಜಿಗೌಡ ಅವರ ಮನೆ ಬಳಿ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದು, ಪಾರ್ಥೀವ ಶರೀರದ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment