Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಗುಟ್ಕಾ ಜಗಿದು ಕಂಡಲ್ಲೆಲ್ಲ ಉಗುಳುವವರೆ ಹುಷಾರ್‌, ಕೋರ್ಟಲ್ಲಿ ಗೋಡೆಗೆ ಉಗಿದವನಿಗೆ ತಕ್ಕ ಪಾಠ ಕಲಿಸಿದ ಜಡ್ಜ್‌

ಗುಟ್ಕಾ ಜಗಿದು ಕಂಡಲ್ಲೆಲ್ಲ ಉಗುಳುವವರೆ ಹುಷಾರ್‌, ಕೋರ್ಟಲ್ಲಿ ಗೋಡೆಗೆ ಉಗಿದವನಿಗೆ ತಕ್ಕ ಪಾಠ ಕಲಿಸಿದ ಜಡ್ಜ್‌

18/07/2023 9:46 AM
ನಿತಿನ್‌ ಕೈದೊಟ್ಲು

PARISHRAMA NEET ACADEMY SHIVAMOGGA LIVE

SHIVAMOGGA LIVE | 18 JULY 2023

BHADRAVATHI : ಗುಟ್ಕಾ ತಿಂದು ಕಂಡ ಕಂಡಲ್ಲಿ ಉಗುಳುವವರಿಗೇನು (spitting gutka) ಕಮ್ಮಿಯಿಲ್ಲ. ನ್ಯಾಯಾಲಯದ ಆವರಣದಲ್ಲಿ ಗುಟ್ಕಾ ಜಗಿದು ಗೋಡೆಗೆ ಉಗಿದ ವ್ಯಕ್ತಿಯೊಬ್ಬನಿಗೆ ನ್ಯಾಯಾಧೀಶರು ತಕ್ಕ ಪಾಠ ಕಲಿಸಿದ್ದಾರೆ. ಆತನಿಂದಲೇ ಗೋಡೆ ಸ್ವಚ್ಛಗೊಳಿಸಿದ್ದಾರೆ.

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

Bhadravathi-Judge-Punishes-youth-for-spitting-gutka-in-court-premises

ಭದ್ರಾವತಿ ನ್ಯಾಯಾಲಯದಲ್ಲಿ ಸೋಮವಾರ ಘಟನೆ ಸಂಭವಿಸಿದೆ. ಹಿರಿಯ ಸಿವಿಲ್‌ ನ್ಯಾಯಾಲಯದ ಹೊರ ಆವರಣದಲ್ಲಿ ವ್ಯಕ್ತಿಯೊಬ್ಬ ಗುಟ್ಕಾ ಜಗಿದು ಗೋಡೆ ಮೇಲೆ ಉಗುಳಿದ್ದ (spitting gutka). ಇದನ್ನು ಗಮನಿಸಿದ ನ್ಯಾಯಾಧೀಶರು ಆತನನ್ನು ಕರೆಸಿ ಬುದ್ದಿವಾದ ಹೇಳಿದ್ದಾರೆ. ಅಲ್ಲದೆ ಗೋಡೆ ಸ್ವಚ್ಛಗೊಳಿಸುವಂತೆ ಆದೇಶಿಸಿದರು. ಬಕೆಟ್‌ನಲ್ಲಿ ನೀರು ತಂದು ಆತ ಗೋಡೆಯನ್ನು ಸ್ವಚ್ಛಗೊಳಿಸಿದ್ದಾನೆ.

ಇದನ್ನೂ ಓದಿ – ಶಿವಮೊಗ್ಗ KSRTC ಬಸ್‌ ನಿಲ್ದಾಣದ ಬಳಿ ಬೆಳಗ್ಗೆ ಯುವತಿ ‘ಕಿಡ್ನಾಪ್‌’, ಸಂಜೆ ವೇಳೆಗೆ ಪ್ರಕರಣಕ್ಕೆ ಟ್ವಿಸ್ಟ್‌, ಏನದು?

ಬೋರ್ಡ್‌ ಹಾಕಿದ್ದರು ಕ್ಯಾರೆ ಇಲ್ಲ

ನ್ಯಾಯಾಲಯಕ್ಕೆ ಬರುವ ಕೆಲವರು ಗುಟ್ಕಾ, ಎಲೆ ಅಡಿಕೆ ಜಗಿದು ಗೋಡೆಗಳ ಮೇಲೆ ಉಗುಳುತ್ತಿದ್ದಾರೆ. ಈ ಹಿನ್ನೆಲೆ ನ್ಯಾಯಾಲಯದ ಆವರಣದಲ್ಲಿ ಗೋಡೆಗಳ ಮೇಲೆ ಉಗುಳದಂತೆ ಬೋರ್ಡ್‌ ಕೂಡ ಹಾಕಲಾಗಿದೆ. ಹಾಗಿದ್ದು ಕೆಲವರು ಇದಕ್ಕೆ ಕ್ಯಾರೆ ಅನ್ನದೆ ಉಗುಳುವುದನ್ನು ಮುಂದುವರೆಸಿದ್ದರು. ಸೋಮವಾರದ ಘಟನೆ ಉಳಿದವರೆಗೆ ಎಚ್ಚರಿಕೆ ಪಾಠವಾಗಿದೆ.

Cement Compound in Shimoga

ಸರ್ಕಾರಿ ಕಚೇರಿ, ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ, ಎಲೆ – ಅಡಿಕೆ ಅಗಿದು ಉಗುಳುವುದು ಸಾಮಾನ್ಯವಾಗಿದೆ. ಇಲ್ಲಿಯು ಇದೆ ರೀತಿ ಸ್ವಚ್ಚಗೊಳಿಸುವ ಪರಿಪಾಠ ಮುಂದುವರೆದರೆ ಒಳಿತು ಅನ್ನುವುದು ಸಾರ್ವಜನಿಕ ಅಭಿಪ್ರಾಯ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Anganavadi-Theft-Attempt-at-Sagara ಅಂಗನವಾಡಿ ಬೀಗ ಮುರಿದ ಕಳ್ಳರು, ಮಕ್ಕಳ ಪಾಲಿನ ಬೇಳೆ ಚೆಲ್ಲಿ, ಮೊಟ್ಟೆ ಒಡೆದು ಹಾಕಿದ ಖದೀಮರು
Next Article Private-Bus-and-Car-Mishap-at-Megaravalli-in-Thirthahalli-Taluk ಮೇಗರವಳ್ಳಿ ಸಮೀಪ ಕಾರು, ಖಾಸಗಿ ಬಸ್‌ ಡಿಕ್ಕಿ, ಕಾರಿನ ಮುಂಭಾಗ ನುಜ್ಜುಗುಜ್ಜು

ಇದನ್ನೂ ಓದಿ

lunatic-dog-manace-at-dasarakallahalli-in-bhadravathi-taluk
BHADRAVATHI

ದಾಸರಕಲ್ಲಹಳ್ಳಿಯಲ್ಲಿ ಬೆಳಗ್ಗೆಯಿಂದ ಬಡಿಗೆ ಹಿಡಿದು ಓಡಾಡುತ್ತಿರುವ ಗ್ರಾಮಸ್ಥರು, ಮಕ್ಕಳು, ಕಾರಣವೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
Bhadra-Dam-General-Image
BHADRAVATHI

ಭದ್ರಾ ಡ್ಯಾಂ ಒಳ ಹರಿವು ತುಸು ಏರಿಕೆ, ಇವತ್ತು ಎಷ್ಟಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
Bhadra-Dam-General-Images
BHADRAVATHI

ಭದ್ರಾ ಜಲಾಶಯದ ಒಳ ಹರಿವು ತುಸು ಹೆಚ್ಚಳ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
BHADRAVATHI-NEWS-UPDATE
BHADRAVATHI

ಜನ್ನಾಪುರ ಸಮೀಪ ಕೆರೆಯಲ್ಲಿ ವೃದ್ಧನ ಮೃತದೇಹ ಪತ್ತೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/06/2025
VISL-Contract-Workers-union-meets-Pejavara-seer
BHADRAVATHISHIVAMOGGA CITY

VISL ಕಾರ್ಮಿಕರಿಗೆ ಪೇಜಾವರ ‍ಸ್ವಾಮೀಜಿ ಅಭಯ, ಏನಂದ್ರು ಶ್ರೀಗಳು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
railway-track-general-image.webp
BHADRAVATHI

ಭದ್ರಾವತಿ ಸಮೀಪ ರೈಲಿಗೆ ಸಿಲುಕಿ ವ್ಯಕ್ತಿ ಸಾವು, ಪತ್ತೆಯಾಗದ ಗುರುತು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?