ಹೊಸನಗರದ ಚಕ್ರಾ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಬೆಂಗಳೂರಿನ ವ್ಯಕ್ತಿಯ ಮೃತದೇಹ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

NAMMUR NEWS NEW PROMO 1 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 28 MARCH 2021

ಹೊಸನಗರದ ಚಕ್ರಾ ಅಣೆಕಟ್ಟೆ ಹಿನ್ನೀರಿನಲ್ಲಿ ಈಜಲು ಹೋಗಿ ಕಣ್ಮರೆಯಾಗಿದ್ದ ಬೆಂಗಳೂರಿನ ವ್ಯಕ್ತಿ, ಶವವಾಗಿ ಪತ್ತೆಯಾಗಿದ್ದಾರೆ.

ಶ್ರೀಹರಿ (58) ಮೃತದೇಹವು ಇವತ್ತು ಹಿನ್ನೀರಿನಲ್ಲಿ ತೇಲುತ್ತಿತ್ತು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ವೇಳೆ ಶವ ಪತ್ತೆಯಾಗಿದ್ದು, ದಡಕ್ಕೆ ತರಲಾಯಿತು.

ಇದನ್ನೂ ಓದಿ  | ಚಕ್ರಾ ಹಿನ್ನೀರಿನಲ್ಲಿ ಮುಳುಗಿದ ಪ್ರವಾಸಿಗರು, ಒಬ್ಬ ಸಾವು, ಮತ್ತೊಬ್ಬ ನಾಪತ್ತೆ

ಶನಿವಾರ ವಿಶ್ವೇಶ್ವರ  (58) ಎಂಬುವವರು ನೀರಿನಲ್ಲಿ ಮುಳುಗಿದ್ದು, ಅವರ ರಕ್ಷಣೆ ಮಾಡಿ, ಆಸ್ಪತ್ರೆ ರವಾನಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದ ವಿಶ್ವೇಶ್ವರ ಅವರು ಮೃತಪಟ್ಟಿದ್ದರು.

ಶ್ರೀಹರಿ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

165879336 1355690564792360 4023097174658827844 n.jpg? nc cat=103&ccb=1 3& nc sid=8bfeb9& nc ohc= fSWvVCTbfEAX AQVfy& nc ht=scontent.fblr20 1

163388339 1355690541459029 3212049599344086699 n.jpg? nc cat=110&ccb=1 3& nc sid=8bfeb9& nc ohc=YMzb1lUnrOUAX xxBzK& nc ht=scontent.fblr20 1

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment